Please turn JavaScript on

Chitradurga News-Kannada News

Want to keep yourself up to date with the latest news from Chitradurga News-Kannada News?

Subscribe using the "Follow" button below and we provide you with customized updates, via topic or tag, that get delivered to your email address, your smartphone or on your dedicated news page on follow.it.

You can unsubscribe at any time painlessly.

Title of Chitradurga News-Kannada News: "Chitradurga News-Kannada News – Kannada News Portal"

Is this your feed? Claim it!

Publisher:  Unclaimed!
Message frequency:  10.02 / day

Message History

CHITRADURGA NEWS | 29 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 29 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                      ...

Read full story
CHITRADURGA NEWS | 29 APRIL 2026 ಚಿತ್ರದುರ್ಗ: ಮೈಸೂರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2026-27ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 05 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ...

Read full story
CHITRADURGA NEWS | 29 April 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 29ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಡಿ.ಸುಧಾಕರ್ ಪುತ್ರ ಸುಹಾಸ್ ಬೇಸರ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ    1540 – 1932 ರಾಗಿ 3161 – 3680 ಕಡಲೆ ಕಾಳು ...

Read full story
CHITRADURGA NEWS | 29 APRIL 2026 ಚಿತ್ರದುರ್ಗ: ಮೈಸೂರು ಸಿದ್ದಾರ್ಥನಗರ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್ (ಬಿವಿಎ) ತರಗತಿಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಡಿ.ಸುಧಾಕರ್ ಪುತ್ರ ಸುಹಾಸ್ ಬೇಸರ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತವಾಗಿ ...

Read full story
CHITRADURGA NEWS | 29 APRIL 2026 ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಮಲೇರಿಯಾ ದಿನದ ಅಂಗವಾಗಿ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ? ಈ ವೇಳೆ ಮಾತನಾಡಿದ ವೈದ್ಯಾಧಿಕಾರಿ ಡಾ. ಪೂಜಾ ಅವರು, ಮಲೇರಿಯಾ ರೋಗದ ಲಕ್ಷಣಗಳ ಬಗ್ಗೆ ವಿವರಿಸಿ, ‘ಮಲೇರಿಯಾ ಕೊನೆಗೊಳಿಸಲು ಅಗತ್ಯ ಕ್ರಮಗಳ ಚಾಲನೆಯನ್ನು ಈಗ ನಾವು ಮಾಡೋಣ ಮತ್ತು ಮಾಡುತ್ತ...

Read full story