Please turn JavaScript on

Chitradurga News-Kannada News

Want to keep yourself up to date with the latest news from Chitradurga News-Kannada News?

Subscribe using the "Follow" button below and we provide you with customized updates, via topic or tag, that get delivered to your email address, your smartphone or on your dedicated news page on follow.it.

You can unsubscribe at any time painlessly.

Title of Chitradurga News-Kannada News: "Chitradurga News-Kannada News – Kannada News Portal"

Is this your feed? Claim it!

Publisher:  Unclaimed!
Message frequency:  11.64 / day

Message History

CHITRADURGA NEWS | 03 MARCH 2026 ಹೊಳಲ್ಕೆರೆ: ಮಧ್ಯ ಕರ್ನಾಟಕದ ಐತಿಹಾಸಿಕ ಜಾತ್ರಾ ಮಹೋತ್ಸವ ಎಂದೇ ಹೆಸರಾಗಿರುವ ಹೊರಕೆರೆದೇವರಪುರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವದ ಮೇಲೆ ಕೇತುಗ್ರಸ್ಥ ಚಂದ್ರಗ್ರಹಣದ ಕರಿನೆರಳು ಬಿದ್ದಿತ್ತು. ಇದನ್ನೂ ಓದಿ: ಜಿಲ್ಲಾಸ್ಪತ್ರೆ | ಮಕ್ಕಳ ಉಚಿತ ಹೃದಯ ತಪಾಸಣೆ ಪ್ರತಿ ವರ್ಷ ಸಂಜೆ 3.30 ರಿಂದ 4 ಗಂಟೆ ವೇಳೆಗೆ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ನಡೆಯುತ್ತಿತ್ತು. ಆದರೆ, ಈ ವರ್ಷದ ಗ್ರಹಣದ ...

Read full story
CHITRADURGA NEWS | 03 March 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮಾರ್ಚ್ 03ರಂದು ನಡೆದ ಮಾರುಕಟ್ಟೆಯಲ್ಲಿ ಹತ್ತಿ ಬೆಳೆಯ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಒಳಮೀಸಲಾತಿ, ಖಾಲಿ ಹುದ್ದೆ ನೇಮಕಾತಿ ವಿಚಾರದಲ್ಲಿನ ಗೊಂದಲ ಬಗೆಹರಿಸಿ | ಶ್ರೀ ಮಾದಾರ‌ ಚನ್ನಯ್ಯ ಸ್ವಾಮೀಜಿ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಹತ್ತಿ   1801 – 7789

Read full story
​CHITRADURGA NEWS | 03 MARCH 2026 ಚಿತ್ರದುರ್ಗ: ರಾಜ್ಯ ಸರ್ಕಾರ ಪ್ರಕಟಿಸಿರುವ 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯಲ್ಲಿ ಶೇ. 56ರ ಮೀಸಲಾತಿಯನ್ನು ಕಡೆಗಣಿಸಿ, ಶೇ. 50ಕ್ಕೆ ಇಳಿಸಿರುವುದು ಘೋರ ಅನ್ಯಾಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ತಿಳಿಸಿದರು. ಇದನ್ನೂ ಓದಿ: ಜಿಲ್ಲಾಸ್ಪತ್ರೆ | ಮಕ್ಕಳ ಉಚಿತ ಹೃದಯ ತಪಾಸಣೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಇತ್ತೀಚಿನ ನಿರ್ಧಾರಗಳು ಮತ...

Read full story
CHITRADURGA NEWS | 03 MARCH 2026 ಚಿತ್ರದುರ್ಗ: ಜಿಲ್ಲಾಸ್ಪತ್ರೆ ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಬುಧವಾರ ಉಚಿತವಾಗಿ ಮಕ್ಕಳ ಹೃದಯ ತಪಾಸಣೆ ನಡೆಸಲಾಗುವುದು.  ಇದನ್ನೂ ಓದಿ: ಚಳ್ಳಕೆರೆಯಲ್ಲಿ ರೈತರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ | ಸ್ಥಳಕ್ಕೆ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಭೇಟಿ  ಬೆಳಿಗ್ಗೆ...

Read full story
CHITRADURGA NEWS | 03 MARCH 2026 ಇಂದಿನ ಒತ್ತಡದ ಜೀವನಶೈಲಿಯಲ್ಲಿ ನಾವು ಹೆಚ್ಚಾಗಿ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ನಡುವೆ ತಿಂಡಿ ತಿನ್ನುತ್ತೇವೆ. ಅದು ಪ್ಯಾಕ್ ಮಾಡಿದ ಚಿಪ್ಸ್ ಅಥವಾ ಬಿಸ್ಕತ್ತು ತಿನ್ನುತ್ತೇವೆ. ಹೆಚ್ಚಿನವರು ದಿನಕ್ಕೆ ಕನಿಷ್ಠ ಎರಡು ಬಾರಿಯಾದರೂ ತಿಂಡಿ ತಿನ್ನುತ್ತಾರೆ. ಆದರೆ ಈ ಸರಳವಾದ ಅಭ್ಯಾಸವು ನಿಮ್ಮ ಆರೋಗ್ಯ ಮತ್ತು ದೀರ್ಘಾಯುಷ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹಲವರಿಗೆ ತಿಳಿದಿಲ್ಲ. ಹಾಗಾಗಿ ಪದೇ ಪದೇ ತಿನ್ನುವ ನಿ...

Read full story