Please turn JavaScript on
Darpananews icon

Darpananews

Receive updates from Darpananews for free, starting right now.

We can deliver them by email, via your phone or you can read them from a personalised news page on follow.it.

This way you won't miss any new article from Darpananews. Unsubscribe at any time.

Site title: Home - Darpananews

Is this your feed? Claim it!

Publisher:  Unclaimed!
Message frequency:  5.43 / day

Message History

ಕಾಫಿ, ಕಾಳುಮೆಣಸು ಇಂದಿನ (25-06-2026) ಮಾರುಕಟ್ಟೆ ಧಾರಣೆ

Coffee, black pepper and Areca today’s market price

MUDREMANE COFFEE & SPICES

AP NEW CROP :₹ 23500

AC NEW CROP :₹ 500

RP NEW CROP :₹ 18600

RC NEW CROP :₹ 380

SUBJECT TO
RE-CONFIRMATION CALL
7019413303
7353738798
6363390180

...


Read full story

ಚಿಕ್ಕಮಗಳೂರು ಜಿಲ್ಲೆಯ ಮಲ್ಲಂದೂರು ಸಮೀಪವಿರುವ, ರಾಜ್ಯ ಸಚಿವ ಕೆ.ಜೆ. ಜಾರ್ಜ್ ಒಡೆತನದ ಪ್ರಸಿದ್ಧ ಏಳುನೂರುಖಾನ್ ಕಾಫಿ ತೋಟಕ್ಕೆ   ಬಂದೂಕುಧಾರಿಗಳ ತಂಡವೊಂದು ಅಕ್ರಮವಾಗಿ ನುಸುಳಿರುವುದು   ಬೆಳಕಿಗೆ ಬಂದಿದೆ.

ಮುತ್ತೋಡಿ ವನ್ಯಜೀವಿ ಅಭಯಾರಣ್ಯದ ತಪ್ಪಲಿಗೆ ಹೊಂದಿಕೊಂಡಂತಿರುವ ಈ ಕಾಫಿ ಎಸ್ಟೇಟ್‍ನಲ್ಲಿ ಜೂನ್ 17, 21 ಮತ್ತು 22ರ ಮಧ್ಯರಾತ್ರಿ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಓಡಾಡಿರುವುದು ಪತ್ತೆಯಾಗಿದೆ. ಹೆಗಲಿಗೆ ಬಂದೂಕು ...


Read full story

ಕಾವೇರಿಯಲ್ಲಿ ನದಿಯಲ್ಲಿ ಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಪೂಜೆಗೆ ಬಂದಿತ್ತು ಎನ್ನಲಾಗಿದೆ.

ಪೂಜೆಯ ನಂತರ ಕಾವೇರಿ ನದಿಗಿಳಿದು ನೀರಿನಲ್ಲಿ ಆಟವಾಡುತ್ತಾ ರೀಲ್ಸ್ ಗಾಗಿ ಫೋಟೋ  ಮತ್ತು ವಿಡಿಯೋ ತೆಗೆಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ತಂಡದಲ್ಲಿ ಮಹಿಳೆಯರು ಒಬ್ಬರನ್ನೊಬ್ಬರು ಕೈಹಿಡಿದುಕ...


Read full story

ಇಬ್ಬರ ಪುರುಷರ ನಡುವಿನ ಜಗಳ ವಿಕೋಪಕ್ಕೆ ತಿರುಗು, ಮಚ್ಚೇಟಿನಿಂದ ಓರ್ವ ಪುರುಷನ ಮುಂಗೈ ಕತ್ತರಿಸಿ ಹೋಗಿರುವ ಘಟನೆ ವರದಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ  ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ತಿರುಗಿ, ಲಾಂಗ್‌ನಿಂದ ನಡೆದ ದಾಳಿಯಲ್ಲಿ ಓರ್ವ ವ್ಯಕ್ತಿಯ ಹಸ್ತ ಸಂಪೂರ್ಣವಾಗಿ ತುಂಡಾಗಿದೆ.

ವೈಯುಕ್ತಿಕ ವಿಚಾರದಲ್ಲಿ ಶೇಷಗಿರಿ (40) ಹಾಗೂ ಅರುಣ್ (35) ಎಂಬುವರ ನಡುವೆ ಕ...


Read full story

ಯುವತಿಯೋರ್ವಳ ಫೋಟೋವನ್ನು ಬಳಸಿ ಅಶ್ಲೀಲ ವಿಡಿಯೋ ಸೃಷ್ಟಿ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ  ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.   ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಆತಂಕಕ್ಕೆ ಒಳಗಾದ  ಯುವತಿಯ ಪೋಷಕರ...


Read full story