Please turn JavaScript on
Darpananews icon

Darpananews

Receive updates from Darpananews for free, starting right now.

We can deliver them by email, via your phone or you can read them from a personalised news page on follow.it.

This way you won't miss any new article from Darpananews. Unsubscribe at any time.

Site title: Home - Darpananews

Is this your feed? Claim it!

Publisher:  Unclaimed!
Message frequency:  5.45 / day

Message History

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಸ್ಥಳೀಯ ಹೋಂ ಸ್ಟೇಗೆ ಬಂದಿದ್ದ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಸ್ಥಳೀಯ ಹೋಂ ಸ್ಟೇಗೆ ಪ್ರವಾಸಕ್ಕಾಗಿ ಆಗಮಿಸಿದ್ದ ಸುಮಾರು 40 ವರ್ಷದ ಮುರುಳಿಕೃಷ್ಣ ಎಂಬ ಪ್ರವಾಸಿಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇ ಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿ...


Read full story

ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಅವರ ಮನೆಯಲ್ಲಿ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾಗಿರುವ ಘಟನೆ ಮಂಡ್ಯ ನಗರದ   ಗುತ್ತಲು ಬಡಾವಣೆಯಲ್ಲಿ ನಡೆದಿದೆ.

ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಆಸರೆ ಇಲ್ಲದೇ ಹಲವು ವರ್ಷಗಳಿಂದ ನಗರದ ವಿವಿಧೆಡೆ ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇವರು, ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ.

ವೃದ್ಧೆಯ ನಿಧನ...


Read full story
ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ ಬೆಳೆಗಾರರ ಮತ್ತು ಕಾರ್ಮಿಕರ ಹಿತಕ್ಕಾಗಿ ಸೆವಿಸಿದ್ದಾರೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು. ಅವರು ಭಾನುವಾರ ಮೂಡಿಗೆರೆ ತಾಲೂಕಿನ ಸಿದ್ಧಾರ್ಥವನದಲ್ಲಿ ಸಿದ್ಧಾರ್ಥ ಹೆಗ್ಗಡೆ ಅವರ ಅಭಿಮಾನಿಗಳ ಬಳಗ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ವೇದಿಕೆ ಹಾಗೂ ಪೀಸ್ ಅಂಡ್ ಅವರ್ನೆಸ್ ಟ್ರಸ್ಟ್‍ನಿಂದ ಏರ್ಪಡಿಸಿದ್ದ ಕಾಫಿ ಕಿಂಗ್ ಸಿದ್ದಾರ್ಥ ಹೆಗ್ಗಡೆ ಅವರ ಜನ್ಮ ದಿನಾಚರಣೆ ಹಾಗೂ ...

Read full story

ಹಲವು ತಿಂಗಳುಗಳಿಂದ ನಿಲ್ಲಿಸಿದ್ದ ಮೂಡಿಗೆರೆ ತಾಲ್ಲೂಕಿನ ಭೈರಾಪುರ ಸಮೀಪದ ಎತ್ತಿನಭುಜ ಟ್ರೆಕ್ಕಿಂಗ್‌ಗೆ  ಮತ್ತೆ ಪ್ರಾರಂಭವಾಗಿದೆ. ಮಳೆಗಾಲದ ಹಿನ್ನಲೆಯಲ್ಲಿ ಹಲವು ತಿಂಗಳಿಂದ ಟ್ರಕ್ಕಿಂಗ್‌ ಬಂದ್‌ ಆಗಿದ್ದರಿಂದ ಗಾಳಿ ಮಳೆಗೆ ಬಿದ್ದ ಮರಗಳು ರಸ್ತೆ ತುಂಬೆಲ್ಲ ಹಾಗೆ ಬಿದ್ದಿವೆ. ಇದರಿಂದ ಚಾರಣಕ್ಕೆ ಬಂದ ಪ್ರವಾಸಿಗರು ಪರದಾಡಿದ್ದಾರೆ.

ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್‌ ಮಾಡಿಕೊಂಡು ಬಂದ ಪ್ರವಾಸಿಗರು, ಹೋಗುವ ರಸ್ತೆ ತಿಳಿಯದೆ ದಟ್ಟ ಕಾಡಿನಲ್ಲಿ ಪರದಾಡಿದ್ದಾ...


Read full story

ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್‌ ಕೀ ಆನ್‌ ಮಾಡಿದ ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ಈ ದುರ್ಘಟನೆ ನಡೆದಿದೆ.

ಯಶ್ವಂತ್ (37) ಟ್ರಾಕ್ಟರ್ ಹರಿದು ಸಾವನ್ನಪ್ಪಿದ ವ್ಯಕ್ತಿ. ಸಾರಿಗೆ ಸಂಸ್ಥೆಯ ನೌಕರರಾಗಿದ್ದ ಅವರು, ಅರಕಲಗೂಡು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಹೊಸ ಮನೆ ಕಟ್ಟಿಸುತ್...


Read full story