Please turn JavaScript on

ಕರ್ನಾಟಕ ಹೆಲ್ಪ್‌ | Karnataka Help

Is this your feed? Claim it!

Publisher:  Unclaimed!
Message frequency:  2.05 / day

Message History

ನಾಗ್ಪುರ್‌: ಆಗ್ನೇಯ ಕೇಂದ್ರ ರೈಲ್ವೆ(SECR)ನಲ್ಲಿ ಒಟ್ಟು 1079 ಅಪ್ರೆಂಟಿಸ್ ಸ್ಥಾನಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭವಾಗಿದೆ.

ನಾಗಪುರ ವಿಭಾಗಕ್ಕೆ 977 ಸ್ಥಾನ ಹಾಗೂ ವರ್ಕ್ ಶಾಪ್ ಮೋತಿಬಾಗ್‌ಗೆ 102 ಸ್ಥಾನಗಳಿಗೆ ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಜೂ.18ರೊಳಗೆ ಎನ್‌ಎಪಿಎ...


Read full story

ಭಾರತೀಯ ತಂತ್ರಜ್ಞಾನ ಸಂಸ್ಥೆ ರೂರ್ಕಿಯು 2026ನೇ ಸಾಲಿನ ಜೆಇಇ(ಅಡ್ವಾನ್ಸ್ಡ್) ತಾತ್ಕಾಲಿಕ ಕೀ ಉತ್ತರವನ್ನು ಅಧಿಕೃತವಾಗಿ ಸೋಮವಾರ(ಮೇ 25) ಪ್ರಕಟಿಸಿದೆ.

ಪೇಪರ್-I ಹಾಗೂ ಪೇಪರ್-II ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಮೇ 17ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರವನ್ನು ಜೆಇಇ ಅಡ್ವಾನ್ಸ್ಡ್‌ ಅಧಿಕೃತ ವೆಬ್‌ಸೈಟ್ https://jeeadv.ac.in/index.html ನಲ್ಲಿ ಬಿಡುಗಡೆ ಮಾಡಲಾಗಿದೆ. ...


Read full story

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಮೆಟ್ರಿಕ್ ಪೂರ್ವ(Pre Matric) ವಿದ್ಯಾರ್ಥಿ ವಸತಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸ...


Read full story

ಬೆಂಗಳೂರು: 2026-27ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ (ಪಿಯುಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್...


Read full story

ನವದೆಹಲಿ: ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ ಅಪ್ರೆಂಟಿಸ್‌ಶಿಪ್‌ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 21ರಿಂದ ಜೂನ್ 06 ರವರೆಗೆ ಕಾಲಾವಕಾಶವಿದೆ. ದೇಶದ ವಿವಿಧ ರಾಜ್ಯದಲ್ಲಿನ ತನ್ನ ಬ್ಯಾಂಕ್‌ ಶಾಖೆಗಳಿಗೆ ಒಟ್ಟು 635 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 12 ತಿಂಗಳ ತರಬೇತಿ ಒದಗಿಸಲಿದೆ. ಆಸಕ್ತರು ಐಬಿಪಿಎಸ್‌ನ...


Read full story