Please turn JavaScript on

ಕರ್ನಾಟಕ ಹೆಲ್ಪ್‌ | Karnataka Help

Is this your feed? Claim it!

Publisher:  Unclaimed!
Message frequency:  1.83 / day

Message History

ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್‌)ಯು ಕಾನ್ಸ್ಟೇಬಲ್‌(ಟೆಕ್ನಿಕಲ್, ಟ್ರೇಡ್ಸ್‌ಮನ್ ಹಾಗೂ ಪಿಯೋನೀರ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆಯು ಏ.20ರಿಂದ ಆರಂಭವಾಗಲಿದೆ.

ಒಟ್ಟು 9195 ಸ್ಥಾನಗಳಲ್ಲಿ ಟೆಕ್ನಿಕಲ್, ಟ್ರೇಡ್ಸ್‌ಮನ್ ಪುರುಷರಿಗೆ 9096 ಸ್ಥಾನಗಳು, ಮಹಿಳೆಯರಿಗೆ 79 ಸ್ಥಾನ ಹಾಗೂ ಪಿಯೋನೀರ್ ವಿಂಗ್‌ 20 ಸ್ಥಾನ ಪುರುಷ ಅಭ್ಯರ್ಥಿಗಳಿಗೆ ಮೀಸಲಿವೆ. ಎಸ್ಸೆಸ್ಸೆಲ್ಸಿ/ದ್ವಿತೀಯ ಪಿಯುಸ...


Read full story

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಏ.09) ಪ್ರಕಟಿಸಿದೆ.

ರಾಜ್ಯದಾದ್ಯಂತ ಪರೀಕ್ಷೆಗಳು ಫೆ.28 ರಿಂದ ಮಾ.17ವರೆಗೆ ಜರುಗಿದ್ದವು. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ಜಾಲತಾಣಗಳಾದ https://karresults.nic.in/ ಹಾಗೂ ಕರ್ನಾಟಕ ಒನ್‌ ಮೊಬೈಲ್‌ ಅಪ್ಲಿಕೇಶನ್‌ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು.


Read full story

ಸಾರ್ವಜನಿಕ ವಲಯದ ಬ್ಯಾಂಕಿನಲ್ಲೊಂದಾದ ಇಂಡಿಯನ್ ಬ್ಯಾಂಕ್ ವಿವಿಧ ವೃಂದದ ಸ್ಪೆಷಲಿಸ್ಟ್ ಆಫೀಸರ್(SO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಒಟ್ಟು 350 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏ.28ರವರೆಗೆ ಕಾಲಾವಕಾಶವನ್ನು ನೀಡಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅ...


Read full story

ಯಾದಗಿರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯದ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರು, ವೈದ್ಯಾಧಿಕಾರಿಗಳನ್ನು ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಮಹೇಶ ಬಿರಾದಾರ ಅವರು ತಿಳಿಸಿದ್ದಾರೆ.

ಮಕ್ಕಳ ತಜ್ಞ 4 ಹುದ್ದೆ, ಅರವಳಿಕೆ ತಜ್ಞ 8 ಹುದ್ದೆ, ಪ್ರಸೂತಿ ತಜ್ಞ 8 ಹುದ್ದೆ, ಫೀಜಿಶಿಯನ್ ಜಿ.ಎಮ್ 2...


Read full story

ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ 1000 ಸ್ಥಳೀಯ ಬ್ಯಾಂಕ್ ಅಧಿಕಾರಿ(LBO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ತನ್ನ ಬ್ಯಾಂಕಿನ ಶಾಖೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 20ರವರೆಗೆ ಕಾಲಾವಕಾಶವಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಪದವೀಧರ ಉದ್ಯೋಗಾಕಾಂಕ್ಷಿಗಳು ಐಬಿಪಿಎಸ್‌ನ‌ ಅಧಿಕೃತ ಜಾಲತಾಣ https:/...


Read full story