Please turn JavaScript on
Nikhara News | Kannada News Website icon

Nikhara News | Kannada News Website

Click on the "Follow" button below and you'll get the latest news from Nikhara News | Kannada News Website via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Nikhara News | Kannada News Website title: Latest News - Nikhara News | Kannada News Website

Is this your feed? Claim it!

Publisher:  Unclaimed!
Message frequency:  12.23 / day

Message History

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಅಶ್ಲೀಲ ಚಿತ್ರಗಳನ್ನು ಇಟ್ಟುಕೊಂಡು ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವುದಾಗಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುಪ್ರೀತ್ ಗೌಡ ಯಾನೆ ಲತೀಶ್ ಗೌಡ ಎಂಬಾತ ಜುಲೈ ತಿಂಗಳಲ್ಲಿ ಇನ್‌ಸ್ಟಾಗ್ರಾಂ ಮೂಲಕ ಯುವತಿಗೆ ಪರಿಚಯವಾಗಿದ್ದ. ಬಳಿಕ ಮೆಸೇಜ್ ಮೂಲಕ ಆಕೆಯ ಮೊಬೈಲ್ ಸಂಖ್ಯೆ ಪಡೆದುಕೊಂಡು, ಅಶ್ಲೀಲ...


Read full story

ಬೆಂಗಳೂರು:ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವ ಬಗ್ಗೆ ಘೋಷಿಸಲಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ “ನಿನ್ನೆಯಿಂದ ತುಳು ಭಾಷಿಗರು ವ್ಯಕ್ತಪಡಿಸುತ್ತಿರುವ ಸಂತಸಕ್ಕೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಕಾರಣವಾಗಿರುವ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,”ಮಾತ ತುಳುವೆರೆಗ್ ಎನ್ನ ಮೋಕೆದ ಸೊ...


Read full story

ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ ಹಿನ್ನಲೆ ಧ್ವನಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.


ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳು...


Read full story

ಕಾರ್ಕಳ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ.


ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ರಮ...


Read full story

ಕಡಬ: ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮದ್ಯದ ಲೋಡ್‌ ತುಂಬಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿವೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎರಡು ಲಾರಿ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದೆ.

ಶಮೀರ್‌ ಎಂಬವರು ಸಕಲೇಶಪುರ ಕಡೆಯಿಂದ ಮಂಗಳೂರಿನತ್ತ ಲಾರಿಯೊಂದನ್ನು ಚಲಾಯಿಸಿಕೊಂಡು ಬರುತ್ತಿದ್ದಾಗ, ಮುಂದೆ ಸಾಗುತ್ತಿದ್ದ ಬೆಂಗಳೂರ...


Read full story