Please turn JavaScript on
header-image

Nikhara News | Kannada News Website

Click on the "Follow" button below and you'll get the latest news from Nikhara News | Kannada News Website via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Nikhara News | Kannada News Website title: Latest News - Nikhara News | Kannada News Website

Is this your feed? Claim it!

Publisher:  Unclaimed!
Message frequency:  12.81 / day

Message History

ಸೇಡಿಯಾಪಿನಲ್ಲಿ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ 300 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ 180 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮೂಲಸೌಕರ್ಯಗಳ ದೃಷ್ಠಿಯಿಂದ ಸೇಡಿಯಾಪಿನ ಜಾಗ ಹೆಚ್ಚು ಸೂಕ್ತವಾಗಿದೆ. ಗ್ರಾಮೀಣ ಜನರಿಗೆ ಹೆಚ್ಚಿನ ಅವಕಾಶಗಳಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ತಿಳಿಸಿದ್ದಾರೆ.

ವಿಟ್ಲ: ಸೇಡಿಯಾಪಿನಲ...


Read full story

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ದರ್ಬೆ ಪುತ್ತೂರು ಇದರ ಗ್ರಾಹಕ ವೇದಿಕೆ ವತಿಯಿಂದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮಾರ್ಚ್ 5ರಂದು ದ.ಕ.ಜ.ಪ. ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಸವಣೂರು ಹಾಗೂ ಮಾರ್ಚ್ 6ರಂದು ಸ.ಹಿ.ಪ್ರಾ ಶಾಲೆ, ಸಜಂಕಾಡಿ ಇಲ್ಲಿ ಗ್ರಾಹಕ ಜಾಗೃತಿ ಕಾರ್ಯಾಗಾರ ಮತ್ತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಪುತ್ತೂರು, ಮಾ. 6: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ...


Read full story

ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಜಹಂಸ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್...


Read full story

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಐಕ್ಯೂಎಸಿ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ನಡೆದ “ಪತ್ರಕರ್ತ ಮೇಷ್ಟ್ರು” ಕಾರ್ಯಾಗಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಎಕ್ಸೆಲ್ ಗ್ರೂಪ್ ಆಫ್ ಇನ್ಸಿಟ್ಯೂಷನ್ಸ್, ಗುರುವಾಯನಕೆರೆ ಇ...


Read full story

ಸಾಧಿಸುವ ಛಲ ಮತ್ತು ದೃಢ ಸಂಕಲ್ಪವಿದ್ದರೆ ಯಾವುದೇ ಕಠಿಣ ಸವಾಲುಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ 2025ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆಯಲ್ಲಿ 946ನೇ Rank ಪಡೆದ ಸಂಜಯ್ ದಹಾರಿಯಾ ಅವರೇ ಸಾಕ್ಷಿ.

ನವದೆಹಲಿ: ಸಾಧಿಸುವ ಛಲ ಮತ್ತು ದೃಢ ಸಂಕಲ್ಪವಿದ್ದರೆ ಯಾವುದೇ ಕಠಿಣ ಸವಾಲುಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ 2025ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆಯಲ...


Read full story