Please turn JavaScript on
Nikhara News | Kannada News Website icon

Nikhara News | Kannada News Website

Click on the "Follow" button below and you'll get the latest news from Nikhara News | Kannada News Website via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Nikhara News | Kannada News Website title: Latest News - Nikhara News | Kannada News Website

Is this your feed? Claim it!

Publisher:  Unclaimed!
Message frequency:  15.64 / day

Message History

ಆತೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಮನೆಗೆ ಹಾನಿಯಾದ ಘಟನೆ ಆಗಸ್ಟ್ 11ರಂದು ಸಂಜೆ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿಗಳು ಮತ್ತು ಗೋಡೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ರಾಮಕುಂಜ: ಇಲ್ಲಿನ ಆತೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಮನೆಗೆ ಹಾನಿಯಾದ ಘಟನೆ ಆಗಸ್ಟ್ 11ರಂದು ಸಂಜೆ ನಡೆದಿದೆ.

...

Read full story

ಮಲಯಾಳಂನ ಖ್ಯಾತ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ (Akhil NRD) ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆ ಬಿಟ್ಟು ಹೋಗಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ.

ಆಲಪ್ಪುಳ: ಮಲಯಾಳಂನ ಖ್ಯಾತ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ (Akhil NRD) ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆ ಬಿಟ್ಟು ಹೋಗಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ.


Read full story

ಮಿಜಾರ್ ನ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಮುಂಜಾನೆ ಅಡುಗೆ ಅನಿಲ (LPG) ಸಿಲಿಂಡರ್ ಸ್ಫೋಟಗೊಂಡಿದ್ದು, ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂಡುಬಿದಿರೆ: ಇಲ್ಲಿನ ಮಿಜಾರ್ ನ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಮುಂಜಾನೆ ಅಡುಗೆ ಅನಿಲ (LPG) ಸಿಲಿಂಡರ್ ಸ್ಫೋಟಗೊಂಡಿದ್ದು, ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ವಿವರ:
ಮ...


Read full story

ಸುರತ್ಕಲ್ ನ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಭೀಕರ ವಿದ್ಯುತ್ ಅವಘಡದಲ್ಲಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣಾಪುರದ ಚಕ್ರವರ್ತಿ ಕ್ರೀಡಾಂಗಣದ ಸಮೀಪದ ನಿವಾಸಿ, ಮೇಲ್ಛಾವಣಿ ಗುತ್ತಿಗೆದಾರ ಭಾಸ್ಕರ ಮೃತಪಟ್ಟ ದುರ್ದೈವಿ.

ಸುರತ್ಕಲ್: ಇಲ್ಲಿನ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಸಂಭ...


Read full story

ಸಾಧನೆ ಮಾಡಲು ವಯಸ್ಸು ಅಡ್ಡಿಯಲ್ಲ ಎಂಬುದನ್ನು ಉಜಿರೆಯ 6 ವರ್ಷದ ಬಾಲಕ ಬೆನಕ ಸಾಬೀತುಪಡಿಸಿದ್ದಾರೆ. ಹಾಸನದ ಎಸ್.ಕೆ. ಸ್ವಿಮ್ಮಿಂಗ್ ಸೆಂಟರ್‌ನಲ್ಲಿ ಆಗಸ್ಟ್ 9ರಂದು ಮಿಲೇನಿಯಮ್ ವರ್ಲ್ಡ್ ಸ್ಕೂಲ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ನಾನ್-ಮೆಡಲಿಸ್ಟ್’ ಈಜು ಸ್ಪರ್ಧೆಯಲ್ಲಿ ಬೆನಕ ಗಮನಾರ್ಹ ಸಾಧನೆ ಮಾಡಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಹಾಸನ: ಸಾಧನೆ ಮಾಡಲು ವಯಸ್ಸು ಅಡ್ಡಿಯಲ್ಲ ಎಂಬುದನ್ನು ಉಜಿ...


Read full story