Please turn JavaScript on
Nikhara News | Kannada News Website icon

Nikhara News | Kannada News Website

Click on the "Follow" button below and you'll get the latest news from Nikhara News | Kannada News Website via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Nikhara News | Kannada News Website title: Latest News - Nikhara News | Kannada News Website

Is this your feed? Claim it!

Publisher:  Unclaimed!
Message frequency:  15.14 / day

Message History

ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಲಾರಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ.

ಪುತ್ತೂರು: ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಲಾರಿ ಸಮೇತ ಆರೋಪ...


Read full story

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಹಾಡುವುದಕ್ಕೆ ಸಂಬಂಧಿಸಿದಂತೆ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ಗೀತೆಯ ಎಲ್ಲ ಚರಣಗಳನ್ನು ಹಾಡುವುದಕ್ಕೆ ಸೋನಿಯಾ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ನವದೆಹಲಿ: ದೆಹಲಿಯ ಕಾಂಗ್ರೆಸ್ ಪ್ರಧಾನ ಕಚ...


Read full story

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – NHAI ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳು ಜಂಟಿ ವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಿಂದ ಬಸ್ ನಿಲ್ದಾಣಕ್ಕೆ ಒಳಬರುವ ಕೂಡು ರಸ್ತೆಯ NHAI ವ್ಯಾಪ್ತಿ ಮುಗಿದ ಬಳಿಕ, ಉಳಿದ ಭಾಗದ ಕಾಮಗಾರಿಯನ್ನು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯು ಮುಂದುವರಿಸುವ ಕುರಿತು ಚರ್ಚಿಸಲಾಯಿತು.

ಸ...


Read full story

ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ, ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ, ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿ...


Read full story

ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜುಲೈ 29 ರಿಂದ 31ನೇ ತಾರೀಕು ತನಕ ಕಲಬುರ್ಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾ...


Read full story