Please turn JavaScript on
Nikhara News | Kannada News Website icon

Nikhara News | Kannada News Website

Click on the "Follow" button below and you'll get the latest news from Nikhara News | Kannada News Website via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Nikhara News | Kannada News Website title: Latest News - Nikhara News | Kannada News Website

Is this your feed? Claim it!

Publisher:  Unclaimed!
Message frequency:  15.21 / day

Message History

ರಾಜಧಾನಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಜುಲೈ 1ರಿಂದ ಆರಂಭವಾಗಿರುವ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯು 13 ದಿನಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಒಟ್ಟು 500 ಕಿ.ಮೀ ಗಿಂತಲೂ ಅಧಿಕ ದೂರದ ಪಾದಚಾರಿ ಮಾರ್ಗವನ್ನು ಸ್ವಚ್ಛಗೊಳಿಸಲಾಗಿದ್ದರೂ, ದಿನ ಕಳೆದಂತೆ ಕಾರ್ಯಾಚರಣೆಯ ವೇಗ ಮಾತ್ರ ಕುಂಠಿತವಾಗುತ್ತಿದೆ.

ಬೆಂಗಳೂರು: ರಾಜಧಾನಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಜುಲೈ...


Read full story

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಮಂದಿರದ ದೈನಂದಿನ ವ್ಯವಹಾರಗಳು ಮತ್ತು ಆಡಳಿತಾತ್ಮಕ ಕೆಲಸಗಳ ಮೇಲ್ವಿಚಾರಣೆಗಾಗಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (CEO) ನೇಮಿಸಿಕೊಳ್ಳಲು ನಿರ್ಧರಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಲಖನೌ/ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಮಂದಿರದ ದೈನಂದಿನ ವ್ಯವಹಾರಗಳು...


Read full story

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವ...


Read full story

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು, ಪುತ್ತೂರು ಇದರ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ, ವಿವೇಕಾನಂದ ಅಧ್ಯಯನ ಕೇಂದ್ರ ‘ವಿವೇಕ ಸ್ಮೃತಿ ಸಂಚಿಕೆ–30’ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ರಾಮಕೃಷ್ಣ ಮಠ, ಮಂಗಳೂರು ವಿವೇಕ ವಾಣಿ 57 ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ವಿವೇಕದ ಬೆಳಕು – ವಿವೇಕಾನಂದ ಹಾಗೂ ನಾರಾಯಣ ಗುರು ತತ್ವಮೀಮಾಂಸೆ’ ವಿಷ...


Read full story

ಆನ್ಲೈನ್ ಸೇವೆ ನೀಡುವ ‘ಪಾಥಾವೊ’ (Pathao) ಸಂಸ್ಥೆಯ 25 ವರ್ಷದ ಚಾಲಕನೊಬ್ಬ ಸಂಚಾರ ಪೊಲೀಸರ ದಂಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಗ ನೇಪಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಯುವಜನರ ಬಲಿಷ್ಠ ಬೆಂಬಲದೊಂದಿಗೆ ಅಧಿಕಾರಕ್ಕೇರಿದ್ದ ಪ್ರಧಾನಿ ಬಾಲೇನ್ ಶಾ (ಬಾಲೇಂದ್ರ) ವಿರುದ್ಧವೇ ಈಗ ‘ಜೆನ್-ಝೀ’ (Gen-Z) ಯುವ ಸಮುದಾಯ ಬೀದಿಗಿಳಿದು ಹೋರಾಟ ಆರಂಭಿಸಿದೆ.

ಕಾಠ್ಮಂಡು (ನೇಪಾಳ): ಆನ್...


Read full story