Please turn JavaScript on
Nikhara News | Kannada News Website icon

Nikhara News | Kannada News Website

Click on the "Follow" button below and you'll get the latest news from Nikhara News | Kannada News Website via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Nikhara News | Kannada News Website title: Latest News - Nikhara News | Kannada News Website

Is this your feed? Claim it!

Publisher:  Unclaimed!
Message frequency:  13.2 / day

Message History

ಭಟ್ಕಳ : ಭಟ್ಕಳದ ಅಳ್ವೆಕೋಡಿ ಸಮುದ್ರ ತೀರದಲ್ಲಿ ರವಿವಾರ ಸಂಭವಿಸಿದ ಭೀಕರ ದುರಂತದಲ್ಲಿ, ಚಿಪ್ಪು ತೆಗೆಯಲು ನೀರಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರುಪಾಲಾಗಿದ್ದಾರೆ. ಘಟನೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಭಟ್ಕಳದ ಶಿರಾಲಿಯ ಒಂದೇ ಕುಟುಂಬದ 13 ಮಂದಿ ರವಿವಾರ ರಜೆಯ ಹಿನ್ನೆಲೆಯಲ್ಲಿ ಅಳ್ವೆಕೋಡಿ ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಸಮುದ್ರದ ಬಳಿಯ ನದಿಯಲ್ಲಿ ಕೆಲವರು ಚಿಪ್ಪ...


Read full story

ನೋಟ್ ಪುಸ್ತಕಗಳಲ್ಲಿ 25% ಫ್ಲಾಟ್ ಡಿಸ್ಕೌಂಟ್; ಸ್ಟೇಷನರಿ ಸಾಮಾಗ್ರಿಗಳಲ್ಲಿ 40% ವರೆಗೂ ರಿಯಾಯಿತಿ.

ಪುತ್ತೂರು-ಮಂಗಳೂರು-ಕುಶಾಲನಗರದಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ

ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಾರಾಟ ಮಳಿಗೆ ಎಸ್.ಎಲ್.ವಿ. ಬುಕ್ ಹೌಸ್ ನಲ್ಲಿ ಬ್ಯಾಕ್ ಟೂ ಸ್ಕೂಲ್ ಆಫರ್ ಪ್ರಾರಂಭಗೊಂಡಿದೆ. ವೈಟ್ ಸ್ಪೇಸ್’ ನೋಟ್ ಪುಸ್ತಕಗಳಲ್ಲಿ 25% ಡಿಸ್ಕೌಂಟ್ ಮತ್ತು ಇತರ ಸಾಮಾಗ್ರಿಗಳಲ್ಲಿ 4೦% ವರೆಗೆ ರಿಯಾಯಿತಿ ಬ್ಯಾಕ್ ಟೂ ಸ್ಕೂಲ್ ಆಫರ್...


Read full story

ಮುಂಬರುವ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ಪ್ರಮೋದ್ ಕುಮಾರ್ ಅವರು ಸಾರ್ವಜನಿಕರ ಗೊಂದಲಗಳಿಗೆ ಸ್ಪಷ್ಟನೆ ನೀಡಿದರು.

ಪುತ್ತೂರು: ಮುಂಬರುವ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಕಾನೂನು ಸು...


Read full story

ಆರೋಗ್ಯ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಪುತ್ತೂರಿನ ಪ್ರಸಿದ್ಧ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ಯ ವತಿಯಿಂದ ಮೇ 27, ಬುಧವಾರದಂದು ಕೆಯ್ಯೂರಿನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಪುತ್ತೂರು: ಆರೋಗ್ಯ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಪುತ್ತೂರಿನ ಪ್ರಸಿದ್ಧ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರ...


Read full story

ಲಡಾಖ್‌ನ ಲೇಹ್ ಭಾಗದ ಟ್ಯಾಂಗ್ಸೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಮೂವರು ಹಿರಿಯ ಅಧಿಕಾರಿಗಳು ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲೇಹ್ (ಲಡಾಖ್): ಲಡಾಖ್‌ನ ಲೇಹ್ ಭಾಗದ ಟ್ಯಾಂಗ್ಸೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಮೂವರು ಹಿರಿಯ ಅಧಿಕಾರಿಗಳು ...


Read full story