Please turn JavaScript on
nudikarnataka icon

nudikarnataka

Subscribe in seconds and receive Nudikarnataka's news feed updates in your inbox, on your phone or even read them from your own news page here on follow.it.

You can select the updates using tags or topics and you can add as many websites to your feed as you like.

And the service is entirely free!

Follow Nudikarnataka: Kannada news24×7 | Kannada online | Kannada revolution - nudikarnataka

Is this your feed? Claim it!

Publisher:  Unclaimed!
Message frequency:  4.8 / day

Message History

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಬೆಳಿಗ್ಗೆ 11.00 ಗಂಟೆಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ರಮದ ಅಂಗವಾಗಿ ಪಾಂಡವಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯ...


Read full story

ಮಂಡ್ಯ : ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಉತ್ತಮ ಆರೋಗ್ಯವನ್ನು ಪಡೆಯುವ ಹಾಗೂ ಡ್ರಗ್ ಮುಕ್ತ ಜಿಲ್ಲೆಯಾಗಿ ಮಾಡುವ ನಿಟ್ಟಿನಲ್ಲಿ ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪಪರಿಣಾಮ ಕುರಿತು ಶಾಲಾ ಮಕ್ಕಳಲ್ಲಿ ಮಾದಕವಸ್ತು ಸೇವನೆ ಮಾಡುವ ಪೋಷಕರಿಗೆ ಪತ್ರ ಅಭಿಯಾನ ಮೂಲಕ ಸಂದೇಶ ಕಳುಹಿಸುವುದರ ಮೂಲಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ತಿಳಿಸಿದರು.

ಇಂದು...


Read full story

ವಿವೇಕಾನಂದ. ಎಚ್. ಕೆ.

” ಕಲ್ಲು ಇಟ್ಟಿಗೆಗಳಿಂದ ಕಟ್ಟಿರುವ ಗುಡಿ ಗೋಪುರಗಳಿಗಿಂತ, ಚರ್ಚು ಮಸೀದಿಗಳಿಗಿಂತ, ಬೌದ್ಧ ಸ್ತೂಪಗಳಿಗಿಂತ, ಜೈನ ಬಸದಿಗಳಿಗಿಂತ, ಸಿಖ್ ಗುರುದ್ವಾರಗಳಿಗಿಂತ, ಲಿಂಗಾಯತ ಮಠಗಳಿಗಿಂತ ನೆತ್ತರು, ಮಾಂಸದಿಂದ ನಿರ್ಮಾಣವಾಗಿರುವ ಮಾನವನ ಶರೀರವೇ ನಿಜವಾದ ದೇವಾಲಯ…..”
ಮಹಾತ್ಮ ಗಾಂಧಿ. ( ಅವರ ಸಣ್ಣ ಹೇಳಿಕೆಯ ಪರಿಕಲ್ಪನೆಯನ್ನು ಎಲ್ಲಾ ಧರ್ಮಗಳಿಗೂ ಅನ್ವಯಿಸಿ ವಿಸ್ತರಿಸಲಾಗಿದೆ……..)

” ನಂಬಿ ಅನುಭವಿಸುವುದಕ...


Read full story

ದೇಶದಲ್ಲಿ ಸಂವಿಧಾನಬದ್ಧವಾಗಿ ನೋಂದಣಿಯಾಗದೇ ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್ ) ನೋಂದಣಿಯಾಗಬೇಕೆಂದು ಆಗ್ರಹಿಸಿ ಜೂ.25 ರಂದು ಮಂಡ್ಯನಗರದಲ್ಲಿ ಪ್ರತಿಭಟನೆ ನಡೆಸಲು ಪ್ರಗತಿಪರ ಸಂಘಟನೆಗಳು ನಿರ್ಧಾರ ಕೈಗೊಂಡಿವೆ.

ಮಂಗಳವಾರ ಸಂಜೆ ಮಂಡ್ಯನಗರದ ಶಿವನಂಜಪ್ಪ ಉದ್ಯಾನವನದಲ್ಲಿ ಸಭೆ ನಡೆಸಿದ ಸಮಾನ ಮನಸ್ಕ ಮುಖಂಡರು, ಆರ್ ಎಸ್ ಎಸ್ ಒಂದು ಸಂಘಟನೆಯಾಗಿ ನೋಂದಣಿಯಾಗದೇ ಇರುವುದು ಹಲವು ಅನುಮಾನಗಳಿಗೆ ಕಾರ...


Read full story

ಮಂಡ್ಯ : ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವು ಜೂನ್ 28 ರಂದು ಜುಲೈ 01 ರವರಿಗೆ ನಡೆಯಲಿದ್ದು, ೦-5 ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2014 ರಲ...


Read full story