Please turn JavaScript on
nudikarnataka icon

nudikarnataka

Subscribe in seconds and receive Nudikarnataka's news feed updates in your inbox, on your phone or even read them from your own news page here on follow.it.

You can select the updates using tags or topics and you can add as many websites to your feed as you like.

And the service is entirely free!

Follow Nudikarnataka: Kannada news24×7 | Kannada online | Kannada revolution - nudikarnataka

Is this your feed? Claim it!

Publisher:  Unclaimed!
Message frequency:  7.13 / day

Message History

ಮಂಡ್ಯ :ಸಾರ್ವಜನಿಕ ದಾಖಲೆಗಳನ್ನು ನಿರ್ವಹಣೆ ಹಾಗೂ ಎಲ್ಲಾ ದಾಖಲೆಗಳನ್ನು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು ಸಾರ್ವಜನಿಕರಿಗೆ ಅವಶ್ಯಕವಾದ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ನೀಡುವುದು ಮತ್ತು ಮೂಲ ದಾಖಲೆಗಳನ್ನು ಸಂರಕ್ಷಣೆ ಮಾಡುವುದು ಅಧಿಕಾರಿಗಳ ಜವಾಬ್ದಾರಿ ಎಂದು ಅಪರ ಜಿಲ್ಲಾಧಿಕಾರಿ ಬಿ. ಸಿ. ಶಿವಾನಂದಮೂರ್ತಿ ಹೇಳಿದರು.

ಇಂದು ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮಂಡ್ಯ ಹಾಗೂ ಕರ್ನಾಟಕ ರಾಜ್ಯ ಪತ್ರಾಗಾರ ಮತ್ತು ಗ್ಯಾಸೆಟಿಯರ್ ಇಲಾಖೆ ವಿಭಾಗೀ...


Read full story

ಮಂಡ್ಯ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ ಚೀರನಹಳ್ಳಿ ಹಾಗೂ ಮಂಗಲ ಗ್ರಾಮದಲ್ಲಿ 7 ಕೋಟಿ ರೂ.ವೆಚ್ಚದಲ್ಲಿ ಚಾ.ವಿ.ಸ.ನಿಗಮದ ವತಿಯಿಂದ ಐಪಿ ಮಿತಿಗೊಳ ಪಡುವ ಗ್ರಾಮಗಳ ಮಾರ್ಗ ಬಲವರ್ಧನೆ ನಷ್ಟ ಕಡಿಮೆಗೊಳಿಸಿ ಪರಿವರ್ತಕಗಳ ವಿಫಲತೆ ತಡೆದು ರೈತರಿಗೆ ಪರಿವರ್ತಕಗಳನ್ನು ಅಳವಡಿಸುವ ಯೋಜನೆಯ ಕಾಮಗಾರಿಗೆ ಚೆಸ್ಕಾಂ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಕೊ...


Read full story

ವಿಶೇಷ ಮಕ್ಕಳಿಗೆ ನೆರವಿನ ಹಸ್ತ ಚಾಚಿದ ಡಾ.ರಾಮ ಮನೋಹರ ಲೋಹಿಯಾ ಟ್ರಸ್ಟ್
ಆಟಿಸಂ ಸ್ಪೆಕ್ಟ್ರಮ್ ರೋಗದಿಂದ ಬಳಲುತ್ತಿರುವ ವಿಶೇಷ ಮಕ್ಕಳಿಗೆ ಶೈಕ್ಷಣಿಕ ಶುಲ್ಕ ಹಾಗೂ ಐಪ್ಯಾಡ್‌ಗಳನ್ನು ಒದಗಿಸುವ ಮೂಲಕ ಡಾ.ರಾಮ ಮನೋಹರ ಲೋಹಿಯಾ ಟ್ರಸ್ಟ್ ಅಧ್ಯಕ್ಷ ದಡದಪುರ ಬಿ.ಎಸ್‌. ಶಿವಣ್ಣ ನೆರವಿನ ಹಸ್ತ ಚಾಚಿದ್ದಾರೆ.

ಆಟಿಸಂನಿಂದ ಬಳಲುತ್ತಿರುವ ಮಕ್ಕಳ ಕಲಿಕೆ ಮತ್ತು ಒಟ್ಟಾರೆ ಅಭಿವೃದ್ಧಿಯನ್ನು ಬೆಂಬಲಿಸಲು ಅವರ ಶೈಕ್ಷಣಿಕ ಶುಲ್ಕ ಭರಿಸುವ ಮೂಲಕ ಬೆಂಬಲ ನೀಡಿದ್ದಾರೆ.<...


Read full story

ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿರುವ ಆರೋಪಿ ವೈದ್ಯರುಗಳಿಗೆ ಕಠಿಣ ಕಾನೂನು ಶಿಕ್ಷೆ ವಿಧಿಸಬೇಕು.ಅಲ್ಲದೆ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಇನ್ನಿತರರನ್ನು ಬಂಧಿಸಬೇಕು ಹಾಗೂ ಹೆಣ್ಣು ಭ್ರೂಣ ಪತ್ತೆ ಮಾಡಿದ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಶಾಶ್ವತವಾಗಿ ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಜಾಗೃತ ಕರ್ನಾಟಕದ ಮಂಡ್ಯ ಜಿಲ್ಲಾ ಸಂಚಾಲಕ ಎನ್. ನಾಗೇಶ್ ಒತ್ತಾಯಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿರುವ ಪ್ರಕರಣಗಳು ಈಗಾಗಲೇ ಸಾಕಷ್ಟು ನ...


Read full story

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭೀಕರ ಮಳೆಗೆ ಇಡೀ ನಗರ ತತ್ತರಿಸಿದೆ. ಸಾಕಷ್ಟುಅವಾಂತರಗಳು ಸೃಷ್ಟಿಯಾಗಿದೆ. ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಹಾಗೂ ಉತ್ತರ ಕರ್ನಾಟಕದ 17 ಜಿಲ್ಲೆಗಳ ವಿವಿಧ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿನ್ನೆ ಅಷ್ಟು ಜೋರಾಗಿ ಮಳೆ ಬಂದಿದ್ದರು ಇಂದು ಬೆಳಗ್ಗೆಯಿಂದಲೇ ಬಿಸಿಲು ಆವರಿಸಿದೆ. ಮತ್ತೆ ಸಂಜೆ ಬೆಂಗ...


Read full story