Please turn JavaScript on
prajavani icon

prajavani

Get updates from Prajavani via email, on your phone or read them on follow.it on your own custom news page.

You can filter the news from Prajavani that get delivered to you using tags or topics or you can opt for all of them. Unsubscription is also very simple.

See the latest news from Prajavani below.

Site title: Prajavani Kannada News | ಕನ್ನಡ ಸುದ್ದಿ | Karnataka Suddi | Bengaluru Suddi | ಸಮಾಚಾರ, ವಾರ್ತೆ, ಕರ್ನಾಟಕ, ಬೆಂಗಳೂರು, ರಾಜ್ಯ, ರಾಷ್ಟ್ರೀಯ, ವಿದೇಶ ಸುದ್ದಿಗಳು Latest News Headlines from Bengaluru, Karnataka & India

Is this your feed? Claim it!

Publisher:  Unclaimed!
Message frequency:  311.25 / day

Message History

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿ, ‘ಶ್ರೀ ಕೃಷ್ಣ ದೇವರಾಯ ಶಿಕ್ಷಣ ಟ್ರಸ್ಟ್’ ವತಿಯಿಂದ ಒತ್ತುವರಿಯಾಗಿರುವ ಬಹುಕೋಟಿ ಮೌಲ್ಯದ 33.33 ಎಕರೆ ಬಿ ‘ಖರಾಬ್‌’ ಜಮೀನನ್ನು ವಶಕ್ಕೆ ಪಡೆಯಬೇಕು ಎಂದು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವ ಮೂಲಕ ಮತ್ತೊಂದು ಮಹತ್ವದ ತೀರ್ಪು ನೀಡಿದೆ.

ಈ ಕುರಿತಾದ ಮೇಲ್ಮನವಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿರುವ ನ್ಯಾಯ...


Read full story

ನವದೆಹಲಿ: ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರ ಭಾರತ ಭೇಟಿಯನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿದ ಕನಿಷ್ಠ ಐವರು ಟಿಬೆಟ್‌ ಪ್ರಜೆಗಳನ್ನು ದೆಹಲಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಪ್ರಗತಿ ಮೈದಾನದ ಸಮೀಪ ಟಿಬೆಟ್‌ ಸಮುದಾಯದ ಕೆಲವರು ಚೀನಾ ನಿಯೋಗದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ನಡುವೆ,...


Read full story

ನವದೆಹಲಿ (ಪಿಟಿಐ): ದೆಹಲಿಯ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇಳಿದಿದೆ.

ಶೇ 99.9ರಷ್ಟು ಪರಿಶುದ್ಧತೆಯ 10 ಗ್ರಾಂ ಚಿನ್ನದ ದರವು ₹2,700 ಕಡಿಮೆಯಾಗಿ, ₹1,55,900ಕ್ಕೆ ಇಳಿದಿದೆ. ಬೆಳ್ಳಿ ದರವು ಕೆ.ಜಿಗೆ ₹10 ಸಾವಿರ ಕುಸಿದು, ₹2,34,600ಕ್ಕೆ ಕಡಿಮೆ ಆಗಿದೆ.

ಲಾಭದ ಗಳಿಕೆಗಾಗಿ ಚಿನ್ನ ಮತ್ತು ಬೆಳ್ಳಿ ಮಾರಾಟಕ್ಕೆ ಮುಂದಾಗಿದ್ದರಿಂದ ದರ ಇಳಿದಿದೆ ಎಂದು ವರ್ತಕರು ತಿಳಿಸಿದ್ದಾರೆ.


Read full story

ವಿಜಯಪುರ: ನಿಡಗುಂದಿ ತಾಲ್ಲೂಕಿನ ಗೊಳಸಂಗಿ ಗ್ರಾಮದಲ್ಲಿ ಸೆ.2ರಂದು ನಡೆದಿದ್ದ ಕೆನರಾ ಬ್ಯಾಂಕ್ ಎಟಿಎಂ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತರರಾಜ್ಯ‌ ಕಳ್ಳರನ್ನು ಬಂಧಿಸಿ, ಅವರಿಂದ ₹3.60 ಲಕ್ಷ ನಗದು ವಶಪಡಿಸಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಸಾಹಿಲ್‌ ಮೆಹಮೂದ್‌(...


Read full story

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಾಯಗೊಂಡಿರುವ ಘಟನೆ ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಮಾಕ್ಷಿ ಪಾಳ್ಯ ನಿವಾಸಿ ದಿವ್ಯಶ್ರೀ (28) ಮೃತರು. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ದಿವ್ಯಶ್ರೀ ಅವರು ಪತಿ ಗಿರೀಶ್ ಜತೆ ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಇಎಸ್‌ಐ ಆಸ್ಪತ್ರೆ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕ್ಯಾಂಟರ್‌ ವಾಹನ, ಸ್...


Read full story