Please turn JavaScript on
header-image

prajavani

Get updates from Prajavani via email, on your phone or read them on follow.it on your own custom news page.

You can filter the news from Prajavani that get delivered to you using tags or topics or you can opt for all of them. Unsubscription is also very simple.

See the latest news from Prajavani below.

Site title: Prajavani Kannada News | ಕನ್ನಡ ಸುದ್ದಿ | Karnataka Suddi | Bengaluru Suddi | ಸಮಾಚಾರ, ವಾರ್ತೆ, ಕರ್ನಾಟಕ, ಬೆಂಗಳೂರು, ರಾಜ್ಯ, ರಾಷ್ಟ್ರೀಯ, ವಿದೇಶ ಸುದ್ದಿಗಳು Latest News Headlines from Bengaluru, Karnataka & India

Is this your feed? Claim it!

Publisher:  Unclaimed!
Message frequency:  136.76 / day

Message History

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ನಡುವಿನ ಆರೋಪ– ಪ್ರತ್ಯಾರೋಪ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ‘ಜಾತಿ ರಾಜಕೀಯ’ವನ್ನು ಮುನ್ನಲೆಗೆ ತಂದಿದೆ.

‘ಕುಮಾರಸ್ವಾಮಿ, ದೇವೇಗೌಡರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ, ಮುಗಿಸಿದರು’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ‘ಎಕ್ಸ್‌’ ಮಾಡಿರುವ ಕುಮಾರಸ್ವಾಮಿ, ‘ಸಾಮಾಜಿಕ ನ್ಯಾಯದ ಸೋಗುಕಾರ, ಸಾಮಾಜಿಕ ನ್ಯಾಯದ ಸಂಹಾರಿ ನೀವ...


Read full story

ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಹಾಗೂ ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2’ ಸಿನಿಮಾಗಳು ಇದೇ ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿವೆ. ಈ ಸಿನಿಮಾಗಳ ಬಿಡುಗಡೆ ‘ಎರಡು ಸಂಸ್ಕೃತಿಗಳ ನಡುವಿನ ಘರ್ಷಣೆ’ ಎಂದು ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಯಶ್ ನಟನೆಯ ‘ಟಾಕ್ಸಿಕ್’ ಇದೇ ಮಾರ್ಚ್ 19ರಂದು ಬಿಡುಗ...


Read full story

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರದ ಚರ್ಚೆಗಳು ಮುನ್ನಲೆಯಲ್ಲಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಮಾಡಿದ್ದ ಸರಣಿ ‘ಪೋಸ್ಟ್‌’ಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

‘ಕುರಿ ಕಾಯುತ್ತಿದ್ದವನು ಮುಖ್ಯಮಂತ್ರಿ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ’ ಎಂಬ ಸಿದ್ದರಾಮಯ್ಯ ಅವರ ಪೋಸ್ಟ್‌ಗೆ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ...


Read full story

ನವದೆಹಲಿ: ಹಬ್ಬಗಳ ಸಂಭ್ರಮದ ಸಮಯದಲ್ಲಿ 'ಸ್ವದೇಶಿ' ಉತ್ಪನ್ನಗಳ ಬಳಕೆಗೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.

ಅಲ್ಲದೆ ಜನರು ಯಾವತ್ತೂ 'ವೋಕಲ್ ಫಾರ್ ಲೋಕಲ್' ಮರೆಯಬಾರದು ಎಂದು ಪ್ರತಿಪಾದಿಸಿದ್ದಾರೆ.

ಪವಿತ್ರ ರಂಜಾನ್ ವ್ರತಾಚರಣೆ ಆರಂಭವಾಗಿರುವುದನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, ಮುಸ್ಲಿಂ ಬಾಂಧವರಿಗೆ ಶುಭಾಶಯಗಳನ್ನು ಕೋರಿದ್ದಾರೆ.

'ಇನ್ನು ಕೆಲವೇ ದಿನಗಳಲ್ಲಿ ಹೋಳಿ ಹಬ್ಬ ಬರಲಿದೆ. ನೀವೆಲ್ಲರೂ ಕುಟುಂಬ, ಪ್ರೀತಿ...


Read full story

ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಲೀಗ್‌ ಪಕ್ಷಕ್ಕೆ ಐದು ವಿಧಾನಸಭಾ ಕ್ಷೇತ್ರಗಳನ್ನು ನೀಡುವಂತೆ ಪಕ್ಷದ ಮುಖಂಡರು ಡಿಎಂಕೆ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ (ಐಯುಎಂಎಲ್‌) ಪಕ್ಷದ ಅಧ್ಯಕ್ಷ ಖಾದರ್ ಮೊಹಿದ್ದೀನ್‌ ಅವರು ಭಾನುವಾರ ಡಿಎಂಕೆ ನಾಯಕರಲ್ಲಿ ಈ ಮನವಿ ಮಾಡಿದ್ದಾರೆ.

ಸ್ಥಾನ ಹಂಚಿಕೆ ಸಮಿತಿ ಅಧ್ಯಕ್ಷ ಟಿ.ಆರ್‌ ಬಾಲು ಅವರೊಂದಿಗೆ ಎರಡು ಸುತ್ತಿನ ಮಾತುಕ...


Read full story