Please turn JavaScript on
Public TV - Latest News, Live Breaking News, Today News, India News icon

Public TV - Latest News, Live Breaking News, Today News, India News

Want to keep yourself up to date with the latest news from Public TV - Latest News, Live Breaking News, Today News, India News?

Subscribe using the "Follow" button below and we provide you with customized updates, via topic or tag, that get delivered to your email address, your smartphone or on your dedicated news page on follow.it.

You can unsubscribe at any time painlessly.

Title of Public TV - Latest News, Live Breaking News, Today News, India News: "Public TV - Latest News, Live Breaking News, Today News, India News"

Is this your feed? Claim it!

Publisher:  Unclaimed!
Message frequency:  33.08 / day

Message History

ಫ್ಯಾಷನ್ ಕ್ವೀನ್, ವೈರಲ್‌ ಬೆಡಗಿ ಎಂದೇ ಖ್ಯಾತರಾಗಿರುವ ನಟಿ ಉರ್ಫಿ ಜಾವೇದ್ (Urfi Javed) ಸದ್ಯ ಸಿಂಗಲ್ ಆಗಿದ್ದಾರೆ. ಅವರು ಇದುವರೆಗೆ ಮದುವೆಯಾಗಿಲ್ಲ. ಮದ್ವೆ ಆಗ್ತೀನಿ ಅನ್ನೋ ಗ್ಯಾಂಟಿನೂ ಇಲ್ಲ, ಆದರೆ ಭವಿಷ್ಯದಲ್ಲಿ ತಾಯಿಯಾಗುವ ಆಸೆ ವ್ಯಕ್ತಪಡಿಸಿದ್ದಾರೆ.

ಸದ್ಯ ಉರ್ಫಿ ತಮ್ಮ ವೃತ್ತಿಜೀವನದ ಮೇಲೆ ಗಮನ ಹರಿಸುತ್ತಿದ್ದಾರೆ. ಇದರೊಟ್ಟಿಗೆ ತಮ್ಮ ಬಯಾಲಾಜಿಕಲ್ ಕ್ಲಾಕ...


Read full story

ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬಳು ನಗರದಲ್ಲಿ (Shivamogga) ಹರಿಯುವ ತುಂಗಾ ನದಿಗೆ (Tunga River) ಹಾರಿದ್ದು, ಅಲ್ಲೇ ಇದ್ದ ಯುವಕರು ಮಹಿಳೆ ಹಾಗೂ ಆಕೆಯ ಮಗನನ್ನು ರಕ್ಷಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ.

ಚಿತ್ರದುರ್ಗ ಮೂಲದ ಮಹಿಳೆ ನದಿಗೆ ಹಾರಿದ್ದರು. ಅದೃಷ್ಟವಶಾತ್‌ ಮಹಿಳೆ ಹಾಗೂ ಆಕೆಯ 11 ತಿ...


Read full story

– ಸೆ. 1 ರಿಂದ 10 ರವರೆಗೆ ಕಾಲ್ನಡಿಗೆ
– ಗುರಗುಂಟದಿಂದ ಆರಂಭ, ಬಳ್ಳಾರಿಯಲ್ಲಿ ಸಮಾರೋಪ ಕಾರ್ಯಕ್ರಮ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ (B Nagendra) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆ.1 ರಿಂದ 10...


Read full story

ಬೆಂಗಳೂರು: ನೈಸ್ ಯೋಜನೆ (NICE Project) ಸರ್ಕಾರ ಕೂಡಲೇ ವಶಪಡಿಸಿಕೊಳ್ಳಬೇಕು. ಟೋಲ್ ಸಂಗ್ರಹ ನಿಲ್ಲಿಸಬೇಕು ಅಂತ ಜೆಡಿಎಸ್ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಅವರಿಗೆ ಮನವಿ ಸಲ್ಲಿಕೆ ಮಾಡಿದೆ.

ಜೆಡಿಎಸ್ (JDS) ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ನೇತೃತ್ವದ ಶಾಸಕರ ನಿಯೋಗ ಸಿಎಸ್‌ಗೆ ಮನವಿ ಸಲ್ಲಿಸಿದ್ರು.

...

Read full story

ನಾಗ್ಪುರ: ನಾನು ಮೊದಲಿನಂತೆ ಇನ್ನು ಮುಂದೆ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ. ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ವಹಿಸುವ ಸಮಯ ಬಂದಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಹೇಳಿದ್ದಾರೆ.

ಕೇಂದ್ರ ಸಂಪುಟ ಪುನಾರಚನೆಯಾಗಲಿದೆ(Cabinet Reshuffle) ಎಂಬ ವದಂತಿಗಳು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಗಡ್ಕರಿ ನೀಡಿರುವ ಈ ಹೇಳಿಕೆ ರಾಜಕೀ...


Read full story