Please turn JavaScript on
header-image

Public TV - Latest News, Live Breaking News, Today News, India News

Want to keep yourself up to date with the latest news from Public TV - Latest News, Live Breaking News, Today News, India News?

Subscribe using the "Follow" button below and we provide you with customized updates, via topic or tag, that get delivered to your email address, your smartphone or on your dedicated news page on follow.it.

You can unsubscribe at any time painlessly.

Title of Public TV - Latest News, Live Breaking News, Today News, India News: "Public TV - Latest News, Live Breaking News, Today News, India News"

Is this your feed? Claim it!

Publisher:  Unclaimed!
Message frequency:  30.55 / day

Message History

ಮಂಗಳೂರು: ಯಕ್ಷಗಾನ(Yakshagana) ಪ್ರದರ್ಶನ ನಡೆಯುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ (Whistle) ಹಾಕಿದ್ದಕ್ಕೆ ಕಲಾವಿದ ಉಜಿರೆ ಅಶೋಕ್‌ ಭಟ್‌ (Ujire Ashok Bhat) ಗರಂ ಆಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಮಾ.26 ರ ರಾತ್ರಿ ಯಕ್ಷಗಾನ ಪ್ರದರ್ಶನ ನೀಡ...


Read full story

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಸ್ವಯಂ ಘೋಷಿತ ದೇವಮಾನವನೊಬ್ಬ ತಾನು ಶಿವನ ಅವತಾರ ಎಂದು ಹೇಳಿಕೊಂಡು 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಋಷಿಕೇಶ್ ವೈದ್ಯ (40) ಎಂದು ಗುರುತಿಸಲಾಗಿದೆ. ಪುಣೆ ನಿವಾಸಿಯಾಗಿರುವ ಮಹಿಳೆ ...


Read full story
– ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ

ಬೆಂಗಳೂರು: ಇನ್ನು ಮುಂದೆ  ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ (Karnataka Government) ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷದಿಂದ ರಾಜ್ಯದ ಪಠ್ಯಕ್ರಮದಲ್ಲಿ ...


Read full story

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹ ಅಂದ್ರೆ ಕೈದಿಗಳಿಗೆ (Prisoners) ಭಯವೇ ಇಲ್ಲದಂತಾಗಿದೆ. ಹಣ ಕೊಟ್ಟರೆ ಕಾರಾಗೃಹದಲ್ಲಿ ಎಲ್ಲವೂ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿತ್ತು. ಇದು ಸತ್ಯ ಎಂಬಂತೆ ಕಾರಾಗೃಹದಲ್ಲಿ ಘಟನೆಯೊಂದು ನಡೆದಿದೆ. ಕೈದಿಗಳಿಗೆ‌ ವಾರ್ಡರ್‌ಗಳೇ (Prison Warden) ನಿಷೇಧಿತ ತಂಬಾಕು ಉತ್ಪನ್ನಗಳನ್ನ ಪೂರೈಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.


Read full story

ಬೆಂಗಳೂರು: ಉಪಚುನಾವಣೆಯ (By Election) ಹಿನ್ನೆಲೆಯಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ ಏ.10ಕ್ಕೆ ಮುಂದೂಡಿಕೆಯಾಗಿದೆ.

ದಾವಣೆಗೆರೆ ದಕ್ಷಿಣ (Davangere) ಮತ್ತು ಬಾಗಲಕೋಟೆ (Bagalkote) ಕ್ಷೇತ್ರಗಳಿಗೆ ಏ.9ರಂದು ಉಪ ಚುನಾವಣೆ ಘೋಷಣೆಯಾಗಿರುವ ಕಾರಣ ಅಂದು ನಡೆಸಬೇಕಾಗಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ...


Read full story