Please turn JavaScript on
Vartha Bharati - ವಾರ್ತಾ ಭಾರತಿ | The alternative Kannada Media House. icon

Vartha Bharati - ವಾರ್ತಾ ಭಾರತಿ | The alternative Kannada Media House.

Click on the "Follow" button below and you'll get the latest news from Vartha Bharati - ವಾರ್ತಾ ಭಾರತಿ | The alternative Kannada Media House. via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Vartha Bharati - ವಾರ್ತಾ ಭಾರತಿ | The alternative Kannada Media House. title: Vartha Bharati - ವಾರ್ತಾ ಭಾರತಿ | The alternative Kannada Media House.

Is this your feed? Claim it!

Publisher:  Unclaimed!
Message frequency:  165.18 / day

Message History

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಗೊತ್ತುವಳಿ ಕುರಿತ ಚರ್ಚೆ ವೇಳೆ ಡಿಎಂಕೆ ಸದಸ್ಯರು ಸಭಾತ್ಯಾಗ ನಡೆಸಿದ ಪರಿಣಾಮ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಸಂಖ್ಯಾಬಲದ ದೃಷ್ಟಿಯಿಂದ ಲಾಭವಾಗಲಿದೆ.

ವಿಧಾನಸಭೆಯಲ್ಲಿ ಡಿಎಂಕೆ ಪಕ್ಷಕ್ಕೆ 59 ಶಾಸಕರ ಬಲವಿದೆ.

ಪ್ರಸ್ತುತ ವಿಧಾನಸಭೆಯ ಒಟ್ಟು ಬಲ 232 ಆಗಿದ್ದು, ಬಹುಮತಕ್ಕೆ 117 ಸದಸ್ಯರ ಬೆಂಬಲ ಅಗತ್ಯವಿದೆ. ಆದರೆ ಡಿಎಂಕೆ ಸದಸ್ಯರ ಸಭಾತ್ಯಾಗದ ಹಿನ್ನೆಲೆಯಲ್ಲಿ ಸದನದಲ್ಲಿನ ಪರಿಣ...


Read full story

ದಾವಣಗೆರೆ : ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪದಚ್ಯತಿಗೊಂಡ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ '0' ಎಫ್ ಐಆರ್ ನ್ನು ಕೃತ್ಯ ನಡೆಸಿದ ಸ್ಥಳದ ವ್ಯಾಪ್ತಿಯ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಕೈಗೊಂಡಿರುವ ಗ್ರಾಮಾಂತರ ಠಾ...


Read full story

ಚೆನ್ನೈ, ಮೇ 13: ನಟ–ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಇನ್ನಷ್ಟು ರಾಜಕೀಯ ಬೆಂಬಲ ವ್ಯಕ್ತವಾಗಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪಕ್ಷಗಳು ವಿಶ್ವಾಸ ಮತಯಾಚನೆಯಲ್ಲಿ ಟಿವಿಕೆಗೆ ಬೆಂಬಲ ನೀಡುವುದಾಗಿ ಘೋಷಿಸಿವೆ.

ಐಯುಎಂಎಲ್ ಹಾಗೂ ಸಿಪಿಐ ಪಕ್ಷಗಳು ತಲಾ ಇಬ್ಬರು ಶಾಸಕರನ್ನು ಹೊಂದಿದ್ದು, ವಿಶ್ವಾಸ ಮತಯಾಚನೆ ವೇಳೆ ಟಿವಿಕೆ ಪರ ಮತ ಚಲಾಯಿಸಲಿವೆ ಎಂದು...


Read full story

ಎಸ್‌ಐಆರ್ ಎನ್ನುವುದೇ ಸಂವಿಧಾನ ಬಾಹಿರ ಎಂದು ಸುಪ್ರೀಂ ಕೋರ್ಟ್ ತೀರ್ಮಾನ ಮಾಡದೆ ಅಥವಾ ಬೃಹತ್ ಜನಚಳವಳಿಗಳ ಮೂಲಕ ಎಸ್‌ಐಆರ್ ರದ್ದು ಮಾಡುವಂತಹ ಒತ್ತಡ ಸೃಷ್ಟಿಯಾಗದೆ, ಈಗಿರುವಂತೆ ಎಸ್‌ಐಆರ್ ಒಳಗೆ ಸೋಷಿಯಲ್ ಆಡಿಟ್ ಆಗಲೀ ಅಥವಾ ಗ್ರಾಮಸಭೆಯ ಮೂಲಕ ಪರಿಶೀಲನೆಯಾಗಲೀ ಹಾಗೂ ಅದನ್ನು ಮಾಡಲು ರಾಜ್ಯ ಸರಕಾರ ಸೂಚನೆ ನೀಡುವುದಾಗಲೀ ಸಾಧ್ಯವಿಲ್ಲ.

ಎಸ್‌ಐಆರ್ ರದ್ದಾಗಬೇಕೆಂದು ನಿರಂತರವಾಗಿ ಹೋರಾಡುತ್ತಿರುವ ಚಿಂತಕರ ಮತ್ತು ಹೋರಾಟಗಾರರ ಸಮಿತಿಯು ಕರ್ನ...


Read full story

ಹೊಸದಿಲ್ಲಿ: ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಪಕ್ಷಪಾತದಿಂದ ಕೂಡಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ‘ರಬ್ಬರ್ ಸ್ಟ್ಯಾಂಪ್‌’ ಅಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಮ್ಮತಿ ಪತ್ರ ಸಲ್ಲಿಸಿರುವ ರಾಹುಲ್ ಗಾಂಧಿ, ಅದನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಅಂತಿಮ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಕುರಿತು ನಿರ್ಣಾಯಕ ಮಾಹಿ...


Read full story