Please turn JavaScript on

Vartha Bharati - ವಾರ್ತಾ ಭಾರತಿ | The alternative Kannada Media House.

Click on the "Follow" button below and you'll get the latest news from Vartha Bharati - ವಾರ್ತಾ ಭಾರತಿ | The alternative Kannada Media House. via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Vartha Bharati - ವಾರ್ತಾ ಭಾರತಿ | The alternative Kannada Media House. title: Vartha Bharati - ವಾರ್ತಾ ಭಾರತಿ | The alternative Kannada Media House.

Is this your feed? Claim it!

Publisher:  Unclaimed!
Message frequency:  980 / week

Message History

ಅಮರಾವತಿ (ಮಹಾರಾಷ್ಟ್ರ): ಇತ್ತೀಚೆಗೆ ಮುಕ್ತಾಯಗೊಂಡ ಅಮರಾವತಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯ ಮಾಜಿ ಸಂಸದೆ ನವನೀತ್ ರಾಣಾ ಪಕ್ಷದ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದು ಬಿಜೆಪಿಯ 22 ಅಭ್ಯರ್ಥಿಗಳು ಆರೋಪಿಸಿದ್ದು, ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದಾರೆ.

ದೂರು ನೀಡಿರುವ 22 ಅಭ್ಯರ್ಥಿಗಳ ಪೈಕಿ 20 ಅಭ್ಯರ್ಥಿಗಳು ಜನವರಿ 15ರಂದು ನಡೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದರೆ...


Read full story

ಮೈಸೂರು : ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಕೃಷಿ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ...


Read full story

ಬೀದರ್ : ಗಾಳಿಪಟ ಹಾರಿಸಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಹುಮನಾಬಾದ್ ನಗರದ ವಾಂಜರಿ ಬಡಾವಣೆಯಲ್ಲಿ ಶನಿವಾರ ಸಾಯಂಕಾಲ ನಡೆದಿದೆ.

ಶಶಿಕುಮಾರ್ (19) ಮೃತಪಟ್ಟ ಯುವಕನಾಗಿದ್ದಾನೆ.

ಶಶಿಕುಮಾರ್ ಗೆಳೆಯರೊಂದಿಗೆ ಗಾಳಿಪಟ ಹಾರಿಸಲು ಹೋಗಿದ್ದನು. ಗಾಳಿಪಟ ಹಿಡಿಯಲು ಹೋದಾಗ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಹುಮನಾಬಾದ್ ಪೊಲೀಸ್ ಠಾ...


Read full story

ಮೈಸೂರು : ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ, ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣ...


Read full story

ಹೊಸದಿಲ್ಲಿ: 2023ರಲ್ಲಿ ಮಣಿಪುರದಲ್ಲಿ ಭುಗಿಲೆದ್ದ ಮೈತೈ-ಕುಕಿ ಜನಾಂಗೀಯ ಹಿಂಸಾಚಾರದ ವೇಳೆ ರಾಜಧಾನಿ ಇಂಫಾಲದಿಂದ ಗುಂಪೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದ ಕುಕಿ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ಖಿನ್ನತೆಯಿಂದಾಗಿ ಅಸ್ವಸ್ಥರಾಗಿ ಎರಡು ವರ್ಷಗಳ ನಂತರ ಮೃತಪಟ್ಟಿರುವ ಘಟನೆ ನಡೆದಿದೆ. ಇದರಿಂದ ತಮ್ಮ ಪುತ್ರಿ ಜೀವಂತವಾಗಿರುವಾಗಲೇ ಆಕೆಗೆ ನ್ಯಾಯ ದೊರೆಯಬಹುದು ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಆಘಾತವಾಗಿದೆ.

ಎರಡು ವರ್ಷಗಳ ಹಿಂದೆ ಅನುಭವಿಸಿದ...


Read full story