ಬೆಂಗಳೂರು : ಹದಿನೈದು ದಿನಗಳಲ್ಲಿ ಆರ್ಯವೈಶ್ಯ ಸಮುದಾಯದ ಎರಡು ಬೇಡಿಕೆ ಈಡೇರಿಸುತ್ತೇನೆ. ಆದರೆ, ಮುಂಬರಲಿರುವ 2028ಕ್ಕೆ ನೀವು ನಮ್ಮ ಪಕ್ಷಕ್ಕೆ ಮತ ಹಾಕುವ ಮೂಲಕ ಮತ್ತೆ ನನ್ನನ್ನು ಸಿಎಂ ಆಗಿ ಅಧಿಕಾರಕ್ಕೆ ತರುವುದು ನಿಮ್ಮ ಕೆಲಸ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರವಿವಾರ ನಗರದ ಫ್ರೀಡ್ಂ ಪಾರ್ಕ್ನಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಯೋಜಿಸಿದ್ದ ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್ ಪ್ರಚಾರ ಅಭಿಯಾನ ಉದ್ಘಾಟನೆ ಕಾರ್ಯಕ್ರಮದಲ್...