Please turn JavaScript on
Vartha Bharati - ವಾರ್ತಾ ಭಾರತಿ | The alternative Kannada Media House. icon

Vartha Bharati - ವಾರ್ತಾ ಭಾರತಿ | The alternative Kannada Media House.

Click on the "Follow" button below and you'll get the latest news from Vartha Bharati - ವಾರ್ತಾ ಭಾರತಿ | The alternative Kannada Media House. via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Vartha Bharati - ವಾರ್ತಾ ಭಾರತಿ | The alternative Kannada Media House. title: Vartha Bharati - ವಾರ್ತಾ ಭಾರತಿ | The alternative Kannada Media House.

Is this your feed? Claim it!

Publisher:  Unclaimed!
Message frequency:  184.61 / day

Message History

ಬೆಂಗಳೂರು : ಹದಿನೈದು ದಿನಗಳಲ್ಲಿ ಆರ್ಯವೈಶ್ಯ ಸಮುದಾಯದ ಎರಡು ಬೇಡಿಕೆ ಈಡೇರಿಸುತ್ತೇನೆ. ಆದರೆ, ಮುಂಬರಲಿರುವ 2028ಕ್ಕೆ ನೀವು ನಮ್ಮ ಪಕ್ಷಕ್ಕೆ ಮತ ಹಾಕುವ ಮೂಲಕ ಮತ್ತೆ ನನ್ನನ್ನು ಸಿಎಂ ಆಗಿ ಅಧಿಕಾರಕ್ಕೆ ತರುವುದು ನಿಮ್ಮ ಕೆಲಸ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ನಗರದ ಫ್ರೀಡ್‍ಂ ಪಾರ್ಕ್‍ನಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಯೋಜಿಸಿದ್ದ ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್ ಪ್ರಚಾರ ಅಭಿಯಾನ ಉದ್ಘಾಟನೆ ಕಾರ್ಯಕ್ರಮದಲ್...


Read full story

ಮೈಸೂರು/ಪಿರಿಯಾಪಟ್ಟಣ : ದೇಶದ ಬಂಡವಾಳಶಾಹಿ ವ್ಯವಸ್ಥೆ ಬಡವರಿಗೆ ಶಿಕ್ಷಣ, ಉದ್ಯೋಗ ಕೊಡುವುದು ಇರಲಿ ಮುಂದಿನ ದಿನಗಳಲ್ಲಿ ಉಸಿರಾಟಕ್ಕೆ ಆಮ್ಲಜನಕವನ್ನು ಕೊಡದೇ ಇರುವ ಸಂದರ್ಭ ಬರಬಹುದು ಎಂದು ಚಿಂತಕ ಹಾಗೂ ಅಂಕಣಕಾರ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ಜೆಕೆ ಫಂಕ್ಷನ್ ಹಾಲಿನಲ್ಲಿ ನಡೆದ ‘ಅರಿವಿನ ಚಾವಡಿ’ ಕಾರ್ಯಕ್ರಮದಲ್ಲಿ ‘ಸಂವಿಧಾನದ ಮುಂದಿರುವ ಸವಾಲುಗಳು’ ವಿಷಯ ಕುರಿತು ಮಾತನಾಡಿದ ಅವರು, ಪ...


Read full story

ಬೆಂಗಳೂರು : ಕಾರ್ಮಿಕ ಇಲಾಖೆ ಅಧೀನದ ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಆಯುಕ್ತ (ಇಎಸ್‌ಐಎಸ್) ಹುದ್ದೆಗೆ ನಿಯಮಬಾಹಿರವಾಗಿ ಐಎಫ್‌ಎಸ್ ಅಧಿಕಾರಿ ವೈ.ಕೆ.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಲಾಗಿದೆ.

ಸಾಮಾಜಿಕ ಕಾರ್ಯಕರ್ತ ಪ್ರದೀಪ್ ಎಂಬವರು ದೂರು ಸಲ್ಲಿಕೆ ಮಾಡಿದ್ದು, ವೃಂದ ಮತ್ತು ನೇಮಕಾತಿ (ಸಿ ಮತ್ತು ಆರ್) ನಿಯಮ ಪ್ರಕಾರ ಇಎಸ್‌ಐಎಸ...


Read full story

ಬೆಂಗಳೂರು : ಇಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್‌ಗಳ ಎರಡನೇ ಸುತ್ತು ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ರಾತ್ರಿ ಪ್ರಕಟಿಸಿದೆ.

ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಗಳು ಇದ್ದಲ್ಲಿ ಆಧಾರ ಸಮೇತ ಆ.24ರ ಸಂಜೆ 4ಗಂಟೆಯೊಳಗೆ ಇ-ಮೇಲ್ ಮೂಲಕ ([email protected]) ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ...


Read full story

ಕೊಲಂಬೊ: ಶ್ರೀಲಂಕಾ ತಂಡದ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಾಟವಾದ ರವಿವಾರ ಮಣಿಕಟ್ಟಿಗೆ ಚೆಂಡು ಬಡಿದ ಹಿನ್ನೆಲೆಯಲ್ಲಿ ಭಾರತದ ವಿಕೆಟ್ಕೀಪರ್-ಬ್ಯಾಟರ್ ರಿಷಭ್ ಪಂತ್ ಮೈದಾನವನ್ನು ಅನಿವಾರ್ಯವಾಗಿ ತೊರೆಯುವಂತಾಯಿತು.

ಭಾರತ ತಂಡದ ಇನಿಂಗ್ಸ್‌ನ್ನು 58ನೇ ಓವರ್‌ನಲ್ಲಿ ಈ ಘಟನೆ ನಡೆದಿದೆ. ಶ್ರೀಲಂಕಾದ ವೇಗದ ಬೌಲರ್ ಲಹಿರು ಕುಮಾರ ಅವರ ಎಸೆತವೊಂದು ಪಂತ್ ಅವರ ಮಣಿಕಟ್ಟಿಗೆ ಅಪ್ಪಳಿಸಿದೆ.

ತಕ್ಷಣವೇ ಫಿಜಿಯೋ ಮೈದಾನಕ್ಕೆ ಧಾವಿಸಿ ಊತವನ್ನು ತಡೆಯ...


Read full story