Please turn JavaScript on
Vartha Bharati - ವಾರ್ತಾ ಭಾರತಿ | The alternative Kannada Media House. icon

Vartha Bharati - ವಾರ್ತಾ ಭಾರತಿ | The alternative Kannada Media House.

Click on the "Follow" button below and you'll get the latest news from Vartha Bharati - ವಾರ್ತಾ ಭಾರತಿ | The alternative Kannada Media House. via email, mobile or you can read them on your personal news page on this site.

You can unsubscribe anytime you want easily.

You can also choose the topics or keywords that you're interested in, so you receive only what you want.

Vartha Bharati - ವಾರ್ತಾ ಭಾರತಿ | The alternative Kannada Media House. title: Vartha Bharati - ವಾರ್ತಾ ಭಾರತಿ | The alternative Kannada Media House.

Is this your feed? Claim it!

Publisher:  Unclaimed!
Message frequency:  147.11 / day

Message History

ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಎಚ್ಚರಿಕೆಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ 2026ರಲ್ಲಿ ಖಾಲಿ ಇರುವ ವಿವಿಧ ವೃಂದಗಳ ಒಟ್ಟು 82 ಹುದ್ದೆಗಳ ನೇರ ನೇಮಕಾತಿಗಾಗಿ ಪರಿಷ್ಕೃತ ಅಧಿಸೂಚನೆ ಪ್ರಕಟಿಸಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದೊಳಗೆ, ಅಂದರೆ ಜೂನ್ 30, 2026ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಈ ಹಿಂದೆ 2026ರ ಏಪ...


Read full story

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅವರೊಂದಿಗೆ ಒಬ್ಬ ಉಪಮುಖ್ಯಮಂತ್ರಿ ಸೇರಿದಂತೆ ಸಂಪುಟ ದರ್ಜೆ ಸಚಿವರಾಗಿ 10 ರಿಂದ 14 ಮಂದಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಜೂ.18ರಂದು ರಾಜ್ಯಸಭೆಯ ನಾಲ್ಕು ಹಾಗೂ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆನಂತರ ಸಂಪುಟ ಸೇರ್ಪಡೆಯಾಗುವವರ ಎರಡನೆ ಪಟ್ಟಿಯನ್ನು ಪ್ರಕಟ ಮಾಡುವ ಸಾಧ್ಯತೆಗಳಿವೆ. ಅಲ್ಲಿಯವರೆಗೆ ಯಾ...


Read full story

ಹೊಸದಿಲ್ಲಿ, ಜೂ. 2: ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಮಂಗಳವಾರ ಸುಪ್ರೀಂ ಕೋರ್ಟ್‌ನ ಐವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರ ಇವರ ನೇಮಕಾತಿಯನ್ನು ಅನುಮೋದಿಸಿದ ನಂತರ ನ್ಯಾಯಮೂರ್ತಿಗಳಾದ ಶೀಲ್ ನಾಗು, ಶ್ರೀ ಚಂದ್ರಶೇಖರ್, ಸಂಜೀವ್ ಸಚದೇವ್ ಮತ್ತು ಅರುಣ್ ಪಲ್ಲಿ ಅವರೊಂದಿಗೆ ಹಿರಿಯ ವಕೀಲೆ ವಿ. ಮೋಹನಾ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾಣ ವ...


Read full story

ಮಂಗಳೂರು, ಜೂ.2: ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಅರ್ಹ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಸಮವಸ್ತ್ರವನ್ನು ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ವಿತರಿಸಿದರು.

ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಸಿ. ಮಹ್ಮೂದ್, ಹಾಜಿ ಇಬ್ರಾಹಿಂ ಕೋಡಿಜಾಲ್, ಕೆ.ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕಾರ್ಯದರ್ಶಿಗಳಾದ ಡಿ.ಎಂ. ಅಸ್ಲಂ, ಡಾ. ಮುಹಮ್ಮದ್ ಆರೀಫ್ ಮಸೂದ್, ಹಾಜಿ ರಿಯಾಝುದ್ದೀನ್ ಬಂದರ್, ಸಿ.ಎಂ. ಹನ...


Read full story

ಕೋಲ್ಕತ್ತಾ, ಜೂ. 2: ಪಶ್ಚಿಮ ಬಂಗಾಳದಾದ್ಯಂತ ನಡೆಯುತ್ತಿರುವ ಅತಿಕ್ರಮಣ ತೆರವು ಕಾರ್ಯಾಚರಣೆ ನಡುವೆ, ವರ್ತಕರು ಮತ್ತು ಬೀದಿ ಬದಿ ವ್ಯಾಪಾರಿಗಳು ಉತ್ತರ 24 ಪರಗಣ ಜಿಲ್ಲೆಯ ಗೋಬರ್ದಂಗ ರೈಲು ನಿಲ್ದಾಣದಲ್ಲಿ ಮಂಗಳವಾರ ರೈಲು ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರವುಗೊಳಿಸುವುದನ್ನು ವಿರೋಧಿಸಿ ರೈಲು ಹಳಿಗಳ ಮೇಲೆ ಕುಳಿತು ‘‘ನಾವು ಇದನ್ನು ಸಹಿಸುವುದಿಲ್ಲ’’ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ತಮ್...


Read full story