Please turn JavaScript on

Vijayavanihttps://www.vijayavani.net

We bring you the latest updates from Vijayavanihttps://www.vijayavani.net through a simple and fast subscription.

We can deliver your news in your inbox, on your phone or you can read them here on this website on your personal news page.

Unsubscribe at any time without hassle.

Vijayavanihttps://www.vijayavani.net's title: Vijayavanihttps://www.vijayavani.net

Is this your feed? Claim it!

Publisher:  Unclaimed!
Message frequency:  70 / week

Message History

ರಾಜಸ್ಥಾನ: ತನ್ನೊಂದಿಗೆ ಮಾತನಾಡಲು ನಿರಾಕರಿಸಿದ ಮತ್ತು ಗದರಿಸಿದ ಕಾರಣಕ್ಕೆ 14 ವರ್ಷದ ಶಾಲಾ ಬಾಲಕಿಯ ಮೇಲೆ 19 ವರ್ಷದ ಯುವಕನೊಬ್ಬ ಆಸಿಡ್ ದಾಳಿ ಮಾಡಿದ್ದಾನೆ. ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಮನಕಲಕುವ ಘಟನೆ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದಿದೆ. ಬಂಧಿತ ಆರೋಪಿಯನ್ನು ಓಂಪ್ರಕಾಶ್ ಅಲಿಯಾಸ್ ಜಾನಿ (19) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಈತ, ಮದುವೆಯೊಂದರ ಚಿತ್ರೀಕರಣದ ವೇಳೆ 9...


Read full story

ಮುಂಬೈ: ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ( rashmika mandanna) ಮುಂದಿನ ತಿಂಗಳು ಮದುವೆಯಾಗಲಿದ್ದಾರೆ ಎಂಬ ಗಾಳಿ ಸುದ್ದಿ ಜೋರಾಗಿದೆ. ಈ ಕುರಿತು ರಶ್ಮಿಕಾ ಮಂದಣ್ಣ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಅದ್ಧೂರಿ ವಿವಾಹ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿತ್ತು. ಸಂದರ್ಶನದಲ್ಲಿ ಮದು...


Read full story

ಮುಂಬೈ: ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ( Akshay Kumar) ಅವರ ಭದ್ರತಾ ವಾಹನವು ಮುಂಬೈನಲ್ಲಿ ರಸ್ತೆ ಅಪಘಾತಕ್ಕೆ ಸಿಲುಕಿದೆ. ನಟ ಅಕ್ಷಯ್ ಕುಮಾರ್ ಮತ್ತು ಅವರ ಪತ್ನಿ ಟ್...


Read full story

ಇಂದೋರ್: ಸಾಮಾನ್ಯವಾಗಿ ಭಿಕ್ಷುಕರು ಅಂದ ತಕ್ಷಣ ನಮ್ಮ ಕಣ್ಣ ಮುಂದೆ ಬರುವುದು ಹರಿದ ಬಟ್ಟೆ, ಹಸಿವಿನಿಂದ ಬಳಲುವ ಮುಖಗಳು. ಆದರೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಒಬ್ಬ ಭಿಕ್ಷುಕನಿದ್ದಾನೆ. ಆತನ ಆಸ್ತಿ ವಿವರ ಕೇಳಿದರೆ ನೀವು ದಂಗಾಗುವುದು ಗ್ಯಾರಂಟಿ. ಆತನ ಹೆಸರೇ ಮಂಗಿಲಾಲ್. ಕಾಲುಗಳ ಸ್ವಾಧೀನವಿಲ್ಲದಿದ್ದರೂ, ಭಿಕ್ಷಾಟನೆಯ ಮೂಲಕವೇ ಈತ ಇಂದು ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿಗಳನ್ನು ಹೊಂದಿದ್ದಾನೆ.ಹೀಗಿದೆ ಮಂಗಿಲಾಲ್ ಹಿನ್ನೆಲೆಮಂಗಿಲಾಲ್ ಅವರಿಗ...


Read full story

ಬೆಂಗಳೂರು: ಕರ್ನಾಟಕದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಡಿಜಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮಂಗಳವಾರ(ಜ.20) ಅಮಾನತುಗೊಳಿಸಿದೆ.ಸೋಮವಾರ (ಜನವರಿ 19) ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ ಮಹಿಳೆಯರೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.ಘಟನೆಯ ಹಿನ್ನೆಲೆಸ...


Read full story