Please turn JavaScript on

VTV | Vitla News

Subscribe to VTV | Vitla News’s news feed.

Click on “Follow” and decide if you want to get news from VTV | Vitla News via RSS, as email newsletter, via mobile or on your personal news page.

Subscription to VTV | Vitla News comes without risk as you can unsubscribe instantly at any time.

You can also filter the feed to your needs via topics and keywords so that you only receive the news from VTV | Vitla News which you are really interested in. Click on the blue “Filter” button below to get started.

Website title: News - VTV | Vitla News

Is this your feed? Claim it!

Publisher:  Unclaimed!
Message frequency:  17.64 / day

Message History

ಹಾಸನ: ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್‌ನ ಕೀ ಆನ್ ಮಾಡಿದ ಪರಿಣಾಮ, ಏಕಾಏಕಿ ಚಲಿಸಿದ ಟ್ರ್ಯಾಕ್ಟರ್ ತಂದೆಯ ಮೇಲೆ ಹರಿದು ದಾರುಣವಾಗಿ ಮೃತಪಟ್ಟ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು 37 ವರ್ಷದ ಯಶ್ವಂತ್ ಎಂದು ಗುರುತಿಸಲಾಗಿದೆ. ಅವರು ಸಾರಿಗೆ ಸಂಸ್ಥೆಯಲ್ಲಿ ನೌಕರರಾಗಿದ್ದು, ಅರಕಲಗೂಡು ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು....


Read full story

ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ -2026 ಶೋ ನಲ್ಲಿ ಮಂಗಳೂರಿನ ಲಿಟಿಲ್ ವಯಲಿನ್ ಚಾಂಪ್ ಅಶ್ಮಿತ್ ಎ ಜೆ ಮಂಗಳೂರು ಪ್ರಥಮ ಸ್ಥಾನದೊಂದಿಗೆ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.

ದ ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂಡಂಬೈಲ್ ರೇವತಿ ಜಯರಾಮ್ ದಂಪತಿಗಳ ಸುಪುತ್ರ ಅಶ್ಮಿತ್ ಎ ಜೆ ಯವರು ಪ್ರತೀ ವಾರ ಉತ್ತಮ ಹಾಡುಗಳನ್ನು ಹಾಡಿ ಜಡ್ಜಸ್ ಗಳಾದ ಖ್ಯಾತ ಗಾಯಕ ವಿಜಯ...


Read full story

ವಿಟ್ಲ : ಮಡಂತ್ಯಾರಿನ ಕಲಾಸಭಾಂಗಣದಲ್ಲಿ ಭಾನುವಾರ ಮಡಂತ್ಯಾರು ಜೇಸಿಐ ಆಯೋಜಿಸಿದ್ದ ಜೇಸಿಐ ವಲಯ 15ರ ‘ಮೃದಿನಿ’ ಹೆಸರಿನ ವ್ಯವಹಾರ, ಬೆಳವಣಿಗೆ ಹಾಗೂ ಅಭಿವೃದ್ಧಿ ಸಮ್ಮೇಳನ-2026ರಲ್ಲಿ ಹಿರಿಯ ಪತ್ರಕರ್ತ ಹಾಗೂ ಜೇಸಿಐ ಜೋಡುಮಾರ್ಗ ನೇತ್ರಾವತಿ ಸದಸ್ಯ ಹರೀಶ್ ಮಾಂಬಾಡಿ ಅವರಿಗೆ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.<...


Read full story

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಅವರು ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.ಜುಲೈ 30ರಂದು ಸಂಜೆ ಬಾಲಕೃಷ್ಣ ಅವರು ಕೆಲಸ ಮುಗಿಸಿಕೊಂಡು ದ...


Read full story

‘ಹಲ್ಲೆ ಮಾಡಿದವರ ಮೇಲೆ ಕೇಸ್ ಹಾಕಿಲ್ಲ, ಇದು ಯಾವ ಕಾನೂನು?’: ನಳಿನ್ ಕುಮಾರ್

ಪುತ್ತೂರು: ದರ್ಬೆಯಲ್ಲಿ ಅಂಗಡಿ ಮೇಲೆ ದಾಳಿ ಮತ್ತು ಮಹಿಳೆ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಇದು ತಾಲಿಬಾನ್ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವೇಳೆ ದರ್ಬೆಯಲ್ಲಿ ನಡೆದ ಗಲಾಟೆ ವಿಚಾರವಾಗಿ, ಸ...


Read full story