Please turn JavaScript on
header-image

Zoomintv

Following Zoomintv's news feed is very easy. Subscribe using the "follow" button on the top right and if you want to, choose the updates by topic or tag.

We will deliver them to your inbox, your phone, or you can use follow.it like your own online RSS reader. You can unsubscribe whenever you want with one click.

Keep up to date with Zoomintv!

Zoomintv: Zoomintv

Is this your feed? Claim it!

Publisher:  Unclaimed!
Message frequency:  6.05 / day

Message History

ಉಪ್ಪಿನಂಗಡಿಯಲ್ಲಿ ಸಹಸ್ರಲಿಂಗೇಶ್ವರ ಮಹಾಕಾಳಿ ಕ್ಷೇತ್ರದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಾಗಮಂಡಲ ಉತ್ಸವ ನಡೆಯಲಿದ್ದು ಈ ನಾಗಮಂಡಲ ಉತ್ಸವದ ಪೂರ್ವಭಾವಿಯಾಗಿ ಪದಾಧಿಕಾರಿಗಳ ಆಯ್ಕೆ ಮತ್ತು ಸಮಾಲೋಚನಾ ಸಭೆ ಉಪ್ಪಿನಂಗಡಿಯ ಶಕ್ತಿ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೂರಾರು ಭಕ್ತರು ಸಭೆಯಲ್ಲಿ ಪಾಲ್ಗೊಂಡಿದ್ದು ನಾಗಮಂಡಲ ಉತ್ಸವದ ಬಗ್ಗೆ ವಿಸ್ತ್ರತ ಚರ್ಚೆಗಳು ನಡೆದವು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ನಾಗಮಂಡಲ ಉತ್ಸವ ಸಮಿತ...


Read full story

ಉಳ್ಳಾಲ: ಸುಸೈಡ್ ಪಾಯಿಂಟ್ ಆಗಿ ಗುರುತಿಸಿಕೊಂಡಿದ್ದ ನೇತ್ರಾವತಿ ಸೇತುವೆಯ ತಡೆಬೇಲಿ ವಾಹನ ಅಪಘಾತದಲ್ಲಿ ಮುರಿದು ಕೆಲವೇ ದಿನಗಳು ಆಗುವ ಮುನ್ನವೇ ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಅವರನ್ನು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಪಂಪ್ ವೆಲ್ ನಾಗುರಿ ನಿವಾಸಿ ವಯಸ್ಕರೊಬ್ಬರು ರವಿವಾರ ನದಿಗೆ ಸೇತುವೆಯಿಂದ ಹಾರಿದ್ದರು. ಕೆಳಗಡೆ ಮೀನುಗಾರಿಕೆಯಲ್ಲಿ ನಿರತರಾಗಿದ್ದವ...


Read full story

ಈಶ್ವರಮಂಗಲ: ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಫೆ. 28ರ ರಾತ್ರಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಬಿದ್ದ ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ...


Read full story

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿ ನೆಲ್ಲಿಕಟ್ಟೆಯಲ್ಲಿದ್ದ ಸುಮಾರು 1.20 ಕೋಟಿ ರೂ.ಮೌಲ್ಯದ 8 ಸೆಂಟ್ಸ್ ಜಾಗವನ್ನು ಫೆ.28ರಂದು ದೇವಳದ ಸ್ವಾಧೀನಕ್ಕೆ ಪಡೆಯಲಾಗಿದೆ.

ನೆಲ್ಲಿಕಟ್ಟೆಯಲ್ಲಿರುವ ಅಶ್ವತ್ಥಕಟ್ಟೆಯ ಹಿಂಬದಿಯಲ್ಲಿ ವಾಲ್ಟರ್ ಲೋಬೋ ಎಂಬವರ ಸ್ವಾಧೀನದಲ್ಲಿದ್ದ ದೇವಳಕ್ಕೆ ಸಂಬಂಧಿಸಿದ 8 ಸೆಂಟ್ಸ್ ಜಾಗ ಮತ್ತು ಅದರಲ್ಲಿದ್ದ ಹಂಚಿನ ಮನೆಯೊಂದನ್ನು ದೇವಳಕ್ಕೆ ವಾಪಸ್ ನೀಡುವ...


Read full story

ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು ವತಿಯಿಂದ ಕಾಲಭೈರವ ದೇವರಿಗೆ ರೂಟ್ ಪೂಜೆಯು ಮಾರ್ಚ್ 22 ರಂದು ಮುಕ್ವೆಯ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷರಾದ ದಯಾನಂದ ಜೋಗಿ ಅವರ ಮನೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಮೋನಪ್ಪ ಪುರುಷ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ರಘುನಾಥ ಜೋಗಿ ಮಣಿಯ, ...


Read full story