Please turn JavaScript on
Zoomintv icon

Zoomintv

Following Zoomintv's news feed is very easy. Subscribe using the "follow" button on the top right and if you want to, choose the updates by topic or tag.

We will deliver them to your inbox, your phone, or you can use follow.it like your own online RSS reader. You can unsubscribe whenever you want with one click.

Keep up to date with Zoomintv!

Zoomintv: Zoomintv

Is this your feed? Claim it!

Publisher:  Unclaimed!
Message frequency:  6.23 / day

Message History

ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಅವರು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಏಪ್ರಿಲ್ 22ರಂದು ಸಂಜೆ ತನ್ನ ಸ್ನೇಹಿತರಾದ ಸುಹೇಲ್ ಹಾಗೂ ಅಝಾರ್ ಜೊತೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಈ ಸಂದರ್ಭದಲ್ಲಿ ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿ.ಕ...


Read full story

ಬೆಂಗಳೂರು: ಸ್ಪಾ ಮತ್ತು ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖತರ್ನಾಕ್​​ ಜಾಲವನ್ನು ಪೊಲೀಸರು ಭೇದಿಸಿದ್ದು, ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮಾರತಹಳ್ಳಿ, ಸುಂಕದಕಟ್ಟೆ ಸಮೀಪದ ಸ್ಪಾಗಳು ಹಾಗೂ ಮಂಜುನಾಥನಗರದ ಮನೆಯಲ್ಲಿ ಮಹಿಳೆಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಲೆ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಮಹಿಳಾ ರಕ್ಷಣಾ ಘಟಕದ ಪೊಲೀಸ...


Read full story

ಕಡಬ: ತಾಯಿಗೆ ಬೈಕ್‌ನಿಂದ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗ ದಯಾನಂದ್ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂತೂರು ಗ್ರಾಮದ ಬೀರಂತಡ್ಕ ನಿವಾಸಿ ಪುಷ್ಪಾವತಿ ಗಾಯಗೊಂಡವರು.

ಘಟನೆ ವಿವರ: ಪುಷ್ಪಾವತಿ ಅವರ ಪುತ್ರಿ, ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ನಿವಾಸಿ ಚೇತನಾ ಬಿ. ದೂರು ನೀಡಿದವರು.

ಏ.4ರಂದು ಸಂಜೆ ತನ್ನ ಅಣ್ಣ ದಯಾನಂದ್ ತಾಯಿಯನ್ನು ಬೈಕ್‌ನಲ್ಲಿ ಕೂರಿಸಿ...


Read full story

ಬೆಂಗಳೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ ರದ್ದುಕೋರಿ ಆರೋಪಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ.

ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಆರೋಪಿ ಕೃಷ್ಣ ಜೆ.ರಾವ್ ಪರ ಖ್ಯಾತ ವಕೀಲ ಪಿ.ಪಿ.ಹೆಗ್ಡೆ ಅವರು ವಾದ ಮಂಡಿಸಿ, ಅರ್ಜಿದಾರ ಯುವಕ ಮತ್ತು ಯುವತಿ ನಡುವೆ 7 ವರ್ಷಗಳ ಪ್ರೀತಿ ಇತ್ತು. ಕ್ರ...


Read full story

ಪುತ್ತೂರು : ಸ್ವಾತಂತ್ರ್ಯ
ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಗೌರವ ಸಲಹೆಗಾರ, ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊ೦ಡ ಪುತ್ತೂರು ಮೂಲದ ಸಾಹಿತಿ ಸಂಶೋಧಕ ಅನಂತರಾಜ ಗೌಡ ಪುತ್ತೂರು (81) ಅವರು ಏ.20ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಪಿ.ಎ ವೇದಾವತಿ, ಪತ್ರ ಹಿತೇಶ್ ಅವರನ್ನು ಆಗಲಿದ್ದಾರೆ.

ಅನಂತರಾಜ ಗೌಡ ಅವರು ಮಡಿಕೇರಿ ನಗರ ಮಾರುಕಟ್ಟೆ ಸಮೀಪ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ...


Read full story