Please turn JavaScript on
Zoomintv icon

Zoomintv

Following Zoomintv's news feed is very easy. Subscribe using the "follow" button on the top right and if you want to, choose the updates by topic or tag.

We will deliver them to your inbox, your phone, or you can use follow.it like your own online RSS reader. You can unsubscribe whenever you want with one click.

Keep up to date with Zoomintv!

Zoomintv: Zoomintv

Is this your feed? Claim it!

Publisher:  Unclaimed!
Message frequency:  8.38 / day

Message History

ಪುತ್ತೂರು : ಸಂಸ್ಕಾರ ಸಂಘಟನೆ, ಸೇವೆ ಎಂಬ ತ್ರಿಮಂತ್ರಗಳಿಂದ ಕಳೆದ 46 ವರ್ಷಗಳಿದ ಉಚಿತ ಯೋಗ ವಿದ್ಯೆಯನ್ನು ಸಮಾಜಕ್ಕೆ ನೀಡುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ವಿವೇಕಾನಂದ ವಿದ್ಯಾವರ್ಧಕ ಆಂಗ್ಲ ಮಾಧ್ಯಮದ ಅಡಿಟೋರಿಯಂನಲ್ಲಿ 12 ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಜೂ.21ರಂದು ವಿಜ್ರಂಭಣೆಯಿಂದ ಬೆಳಗ್ಗಿನ ಬ್ರಾಹ್ಮೀ ಮುಹೂರ್ತದಲ್ಲಿ ಸಮಯ 4:30 ರಿಂದ 6:30ಯವರೆಗೆ ಕಾರ್ಯಕ್ರಮವು ನೆರವೇರಿತು.


ಕಾರ್ಯಕ್ರಮವನ್ನು ಉ...


Read full story

ಮುಕ್ಕೂರು, ಜೂ. 21: ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಇದರ ಜಂಟಿ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರವಿವಾರ ಮುಕ್ಕೂರು ಶಾಲಾ ವಠಾರದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಪತಂಜಲಿ ಯೋಗ ಶಿಕ್ಷಣ ಕೇಂದ್ರ ಬೆಳ್ಳಾರೆ ಇದರ ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ ದೀಪ ಬೆಳಗಿಸಿ ಉದ್ಘಾಟಿಸಿ ಯೋಗ ತರಬೇತಿ ನೀಡುತ್ತಾ ಮಾತನಾಡಿದ ಅವರು, ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ದೇಹ, ...


Read full story

ಆರ್ಲಪದವು – ಪಾಣಾಜೆ: ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯ ವತಿಯಿಂದ ಗುರುವಂದನೆ ಹಾಗೂ ಭಜನಾ ಚಟುವಟಿಕೆಗಳಿಗೆ ಸಹಕಾರ ನೀಡುತ್ತಿರುವ ಮಹನೀಯರ ಸನ್ಮಾನ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ಭಜನಾ ಗುರುಗಳಾದ ಶ್ರೀ ಮದ್ವಾದೀಶ ವಿಠಲ ದಾಸ ನಾಮಾಂಕಿತ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಉಮಾರಾವ್ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಗುರುವಂದನೆ ಸಲ್ಲಿಸಲಾಯಿತು. ಗುರುಗಳ ಮಾರ್ಗದರ್ಶನ ಮತ್ತು ಸೇವೆ...


Read full story

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಈಗ ಉತ್ತರ ಸಿಕ್ಕಿದೆ. ಯಶ್ ನಟನೆಯ ಈ ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ಎರಡು ಬಾರಿ ಮುಂದೂಡಿಕೆ ಆಗಿತ್ತು. ಅಂತಿಮವಾಗಿ ‘ಟಾಕ್ಸಿಕ್’ ಸಿನಿಮಾವನ್ನು ಇದೇ ವರ್ಷ ಆಗಸ್ಟ್ 26ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ನಿರ್ಮಾಣ ಮಾಡುತ್ತಿದ...


Read full story

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.

ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಪಕ್ಷದ ಎಲ್ಲಾ 63 ಶಾಸಕರಿಂದಲೂ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥ ಸ್ವಾಮಿಯ ಮುಂದೆ ಆಣೆ-ಪ್ರಮಾಣ ಮಾಡಿಸಲು ಕಮಲ ಪಾಳಯ ನಿರ್ಧರಿಸಿದೆ.

ಈ ಹೈಡ್ರಾಮಾಕ್ಕೆ ವೇದಿಕೆಯಾಗಲಿರುವುದು ಇದೇ ವಾರ ಧರ್ಮಸ್ಥಳದಲ್ಲಿ ಆಯೋಜನೆಯಾಗಲಿರುವ ಬಿಜ...


Read full story